ರಾಜ್ಯ ಒಕ್ಕಲಿಗರ ಸಂಘದ ಚುನಾವಣೆ: ಅಣ್ಣನ ಗೆದ್ದ ತಮ್ಮ..! ರೇಣುಕಾ ಪ್ರಸಾದ್ ಗೆ ಭರ್ಜರಿ ಗೆಲುವು

4

ಮಂಗಳೂರು: ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕರ ಹುದ್ಧೆಗೆ ನಡೆದ ಚುನಾವಣೆಯಲ್ಲಿ ದಿವಂಗತ ಕುರುಂಜಿ ವೆಂಕಟರಮಣ ಗೌಡರ ಕಿರಿಯ ಮಗ ಡಾ.ರೇಣುಕಾ ಪ್ರಸಾದ್ ಭರ್ಜರಿ ಗೆಲುವುಗಳಿಸಿದ್ದಾರೆ. ರೇಣುಕಾ ಪ್ರಸಾದ್ 3295 ಮತಗಳನ್ನು ಪಡೆದುಕೊಂಡರೆ ಅವರ ಹಿರಿಯ ಸಹೋದರ ಡಾ ಚಿದಾನಂದ ಕೆವಿ 1741 ಮತ ಪಡೆದು ಸೋಲು ಅನುಭವಿಸಿದರು. ಕಣದಲ್ಲಿದ್ದ ಮತ್ತೋರ್ವ ಸ್ಪರ್ಧಿ ಹೇಮಚಂದ್ರ ಚಿಲ್ದಡ್ಕ 346 ಮತಗಳನ್ನು ಪಡೆದುಕೊಂಡರು.1554 ಮತಗಳ ಅಂತರದ ಗೆಲುವು ಪಡೆದು ರೇಣುಕಾ ಪ್ರಸಾದ್ ಮಿಂಚಿದರು.

Related Articles

Latestಕರಾವಳಿಕ್ರೈಂಮಂಗಳೂರು

ಮಂಗಳೂರು: ಪಾನ್ ಮಸಾಲಾ, ಸುಪಾರಿ ಟ್ರೇಡಿಂಗ್ ಕಂಪೆನಿಗಳ ಮೇಲೆ ಐಟಿ ದಾಳಿ..!

ನ್ಯೂಸ್‌ ನಾಟೌಟ್: ಮಂಗಳೂರು ನಗರದಲ್ಲಿ ನಾಲ್ಕು ಪಾನ್ ಮಸಾಲಾ, ಸುಪಾರಿ ಟ್ರೇಡಿಂಗ್ ಕಂಪೆನಿಗಳ ಮೇಲೆ ಆದಾಯ...

ಉಡುಪಿಕರಾವಳಿಕ್ರೈಂ

ಉಡುಪಿ: ಮುಸುಕುಧಾರಿಗಳಿಂದ ಕೆನರಾ ಬ್ಯಾಂಕಿನ ಎಟಿಎಂಗೆ ನುಗ್ಗಿ ಕಳವಿಗೆ ಯತ್ನ..! ಸೈರನ್ ಮೊಳಗಿದ ಕಾರಣ ಪರಾರಿ..!

ನ್ಯೂಸ್‌ ನಾಟೌಟ್: ಕೆನರಾ ಬ್ಯಾಂಕಿನ ಎಟಿಎಂ ಕೇಂದ್ರಕ್ಕೆ ನುಗ್ಗಿದ ಮುಸುಕುಧಾರಿ ಕಳ್ಳರು ಕಳವಿಗೆ ಯತ್ನಿಸಿರುವ ಘಟನೆ...

ಕರಾವಳಿ

ಸದಾ ಮುಸ್ಲಿಮರೇ ಟಾರ್ಗೆಟ್,ಧರ್ಮಕ್ಕಾಗಿ ಬದುಕಿರುವ ಮುಸ್ಲಿಮರು ಇನ್ನೂ ಇದ್ದಾರೆ:ಉದಯಗಿರಿ ಕಲ್ಲು ತೂರಾಟಕ್ಕೂ ಮುನ್ನ ಮೌಲ್ವಿ ಪ್ರಚೋದನಕಾರಿ ಭಾಷಣ

ನ್ಯೂಸ್‌ ನಾಟೌಟ್‌ :ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕಲ್ಯಾಣಗಿರಿ ಬಡಾವಣೆಯ ಯುವಕನೊಬ್ಬ ಹಾಕಿದ ಸೋಷಿಯಲ್‌ ಮೀಡಿಯಾ ಪೋಸ್ಟ್...

@2025 – News Not Out. All Rights Reserved. Designed and Developed by

Whirl Designs Logo