ದೇಶ-ವಿದೇಶರಾಜಕೀಯರಾಜ್ಯ

ಕಳೆದ ಚುನಾವಣೆಯಲ್ಲಿ ತನ್ನ ಕ್ಷೇತ್ರ ಬಿಟ್ಟುಕೊಟ್ಟಿದ್ದ ಯತೀಂದ್ರ ಸಿದ್ದರಾಮಯ್ಯಗೆ ಬಿಗ್ ಗಿಫ್ಟ್..!ಯತೀಂದ್ರ ಸಿದ್ದರಾಮಯ್ಯ ಸೇರಿ 8 ಮಂದಿಗೆ ವಿಧಾನ ಪರಿಷತ್ ಟಿಕೆಟ್‌

ನ್ಯೂಸ್ ನಾಟೌಟ್: ಕರ್ನಾಟಕ ವಿಧಾನಸಭೆಯಿಂದ ವಿಧಾನ ಪರಿಷತ್ತಿಗೆ ನಡೆಯಲಿರುವ ಚುನಾವಣೆ ಹಿನ್ನೆಲೆಗೆ ಸಿಎಂ ಪುತ್ರ ಯತೀಂದ್ರ ಸಿದ್ದರಾಮಯ್ಯ ಸೇರಿದಂತೆ 8 ಮಂದಿಗೆ ಕಾಂಗ್ರೆಸ್ ಟಿಕೆಟ್ ಘೋಷಣೆ ಮಾಡಿದೆ. ವಿಧಾನ ಪರಿಷತ್ ಚುನಾವಣೆಗೆ ಸೋಮವಾರ (ಜೂ.3) ಕೊನೆಯ ದಿನವಾಗಿದ್ದು, ಈ ಹಿನ್ನೆಯಲ್ಲಿ ಇಂದೇ 8 ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಿದೆ.

ವಿಧಾನಸಭಾ ಚುನಾವಣೆಯಲ್ಲಿ ಸಿಎಂ ಸಿದ್ದರಾಮಯ್ಯಗಾಗಿ ವರುಣ ಕ್ಷೇತ್ರ ಬಿಟ್ಟುಕೊಟ್ಟಿದ್ದ ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯಗೆ ಈಗ ವಿಧಾನ ಪರಿಷತ್ ಟಿಕೆಟ್ ಸಿಕ್ಕಿದೆ. ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ, ಎನ್‌.ಎಸ್ ಬೋಸರಾಜು, ವಂಸತ್ ಕುಮಾರ್, ಕೆ. ಗೋವಿಂದ ರಾಜ್, ಐವಾನ್ ಡಿಸೋಜ, ಜಗದೇವ್ ಗುತ್ತೇದಾರ್, ಬಿಲ್ಕಿಸ್ ಬಾನೊ, ಬಸನಗೌಡ ಬಾರ್ದಿಲಿ ಅವರಿಗೆ ಟಿಕೆಟ್ ಘೋಷಣೆ ಮಾಡಿದೆ. ಜಗದೀಶ್ ಶೆಟ್ಟರ್ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಬಸನಗೌಡ ಬಾರ್ದಿಲಿಗೆ ಟಿಕೆಟ್ ನೀಡಲಾಗಿದೆ.

Click 👇

https://newsnotout.com/2024/06/delhi-cm-and-court-dismiss-the-request-for-bail
https://newsnotout.com/2024/06/ravina-tandana-viral-video-kannada-news-car-kgf-kannada-news
https://newsnotout.com/2024/06/arunachala-pradesh-sikkim-kannada-news-vidhana-sabha

Related posts

ಮತಗಟ್ಟೆಗೆ ಕೇಸರಿ ಶಾಲು ಧರಿಸಿ ಬಂದಿದ್ದವರನ್ನು ವಾಪಸ್ ಕಳಿಸಿದ ಪೊಲೀಸ್, ಹಲವು ಗಣ್ಯರಿಂದ ಮತದಾನ

ಪಶು ಆಸ್ಪತ್ರೆಗೆ ಮರಿಯನ್ನು ತಂದು ಚಿಕಿತ್ಸೆ ಕೊಡಿಸಿದ ಶ್ವಾನ..! ಭಾರೀ ಮಳೆ ನಡುವೆಯೇ ಬಂದ ಶ್ವಾನವನ್ನು ನೋಡಿ ವೈದ್ಯರು ಭಾವುಕ..! ಇಲ್ಲಿದೆ ವಿಡಿಯೋ

‘ನಮ್ಮವರು ಖಡ್ಗ ತೆಗೆದುಕೊಂಡರೆ ಡೈರೆಕ್ಟ್ ಪಾಕಿಸ್ತಾನಕ್ಕೆ ಹೋಗ್ತೀರಿ..!’ ಯತ್ನಾಳ್ ಈ ರೀತಿ ಹೇಳಿದ್ದೇಕೆ..? ಇಲ್ಲಿದೆ ಸಂಪೂರ್ಣ ಮಾಹಿತಿ