ಕರಾವಳಿ

ಆನೆ ದಾಳಿ, ಬಾಳುಗೋಡಿನಲ್ಲಿ ಅಪಾರ ಹಾನಿ

ಸುಳ್ಯ: ಬಾಳುಗೋಡು ಗ್ರಾಮದ ಕುಡುಮುಂಡೂರು ನವೀನ್ ಕೆದಿಲ ಎಂಬುವವರ ತೋಟಕ್ಕೆ ಅಕ್ಟೋಬರ್ 17 ರ ಬೆಳಗ್ಗಿನ ವೇಳೆ ಆನೆ ದಾಳಿ ಮಾಡಿದೆ. ಸುಮಾರು 60 ಬಾಳೆ ಗಿಡ, 1 ತೆಂಗಿನ ಮರ ಹಾಗೂ 8 ಅಡಿಕೆ ಮರಗಳನ್ನು ನಾಶ ಮಾಡಿದೆ. ನಂತರ ಆನೆ ನವೀನ್ ಕೆದಿಲ ಅವರ ಪಕ್ಕದ ಮನೆಯ ಜಗದೀಶ್ ಎಂಬುವವರ ತೋಟಕ್ಕೂ ಹೋಗಿದ್ದು ಅಲ್ಲಿಯೂ ಕೂಡ ಹಾನಿ ಮಾಡಿದೆ ಎಂದು ತಿಳಿದುಬಂದಿದೆ

Related posts

ಟಿಕೆಟ್‌ ದರ ಏರಿಸದಿದ್ದರೆ KSRTC ಸಂಸ್ಥೆ ಉಳಿಯಲ್ಲ ಎಂದ ನಿಗಮದ ಅಧ್ಯಕ್ಷ..! ದರ ಹೆಚ್ಚಳ ಪುರುಷರಿಗೆ ಮಾತ್ರವಾ..? ಶಾಸಕ ಹೇಳಿದ್ದೇನು..?

ಉಪ್ಪಿನಂಗಡಿ:ಬೈಕ್ ಗಳ ಮಧ್ಯೆ ಭೀಕರ ಅಪಘಾತ,ಯುವಕ ಸ್ಥಳದಲ್ಲೇ ಮೃತ್ಯು

ಪೊಲೀಸ್ ಸಿಬ್ಬಂದಿಯ ಮೊಬೈಲನ್ನೇ ಎಗರಿಸಿದ ಖತರ್ನಾಕ್ ಕಳ್ಳ..!ಆಸ್ಪತ್ರೆಯಲ್ಲಿನ ರೋಗಿಗಳೇ ಈತನ ಟಾರ್ಗೆಟ್..!ಯಾರೀತ ವಿಚಿತ್ರ ಕಳ್ಳ?