ಕರಾವಳಿಪುತ್ತೂರುಸುಳ್ಯ

ಇಚ್ಲಂಪಾಡಿಯಲ್ಲಿ ಕಾಡಾನೆ ದಾಳಿ, ಓರ್ವ ಗಂಭೀರ

ನ್ಯೂಸ್‌ ನಾಟೌಟ್‌: ಕಡಬದ ರೆಂಜಿಲಾಡಿಯಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟು ಘಟನೆ ಮಾಸುವ ಮುನ್ನವೇ ಮತ್ತೆ ಇಚ್ಲಂಪಾಡಿಯಲ್ಲಿ ಭಾನುವಾರ ಕೆಲಸ ಬಿಟ್ಟು ಬರುತ್ತಿದ್ದ ವ್ಯಕ್ತಿಯ ಮೇಲೆ ಕಾಡಾನೆ ದಾಳಿ ಮಾಡಿದೆ.

ಇಚ್ಲಂಪಾಡಿ ನಿವಾಸಿ ವಿಜುಕುಮಾರ್‌ ಮಧ್ಯಾಹ್ನ ಮುಗಿಸಿ ಮನೆಗೆ ಬರುತ್ತಿರುವಾಗ ದಾರಿ ಮಧ್ಯೆ ಕಾಡಾನೆ ದಾಳಿ ಮಾಡಿದೆ. ಗಂಭೀರವಾಗಿ ಗಾಯಗೊಂಡ ವಿಜುಕುಮಾರ್‌ ಅವರನ್ನು ತಕ್ಷಣ ಕಡಬ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

https://www.youtube.com/watch?v=2T3tcZg5Wm8

Related posts

ಆಟೋ ಚಾಲಕರ ಸಮಸ್ಯೆಗೆ ಕ್ಷಿಪ್ರವಾಗಿ ಸ್ಪಂದಿಸಿದ ಸುಳ್ಯ ನಗರ ಪಂಚಾಯತ್‌ ಅಧ್ಯಕ್ಷೆ, ಸಾಮಾನ್ಯ ಜನರ ಫೋನ್‌ ಕರೆಗೆ ಸ್ಪಂದಿಸಿದ ರೀತಿಗೆ ಜನ ಫುಲ್‌ ಖುಷ್‌

ಉದ್ಯೋಗ ನಿಮಿತ್ತ ವಿದೇಶಕ್ಕೆ

ಗಾಳಿ,ಮಳೆ ತೀವ್ರತೆಗೆ ಎಷ್ಟೇ ವಿದ್ಯುತ್ ಕಂಬಗಳು ಉರುಳಿ ಬಿದ್ದರೂ ೨೪ ಗಂಟೆಯೊಳಗೆ ದುರಸ್ತಿಯಾಗಬೇಕು-ಅಧಿಕಾರಿಗಳಿಗೆ ಪುತ್ತೂರು ಶಾಸಕ ಅಶೋಕ್ ರೈ ಖಡಕ್ ಸೂಚನೆ