ಕರಾವಳಿಬೆಂಗಳೂರು

ಖ್ಯಾತ ನೇತ್ರತಜ್ಞ ಡಾ.ಭುಜಂಗ ಶೆಟ್ಟಿ ಹೃದಯಾಘಾತದಿಂದ ನಿಧನ!

206

ನ್ಯೂಸ್ ನಾಟೌಟ್ :ಖ್ಯಾತ ನೇತ್ರ ತಜ್ಞ ಡಾ.ಭುಜಂಗ ಶೆಟ್ಟಿ ಶುಕ್ರವಾರ ಸಂಜೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ನಾರಾಯಣ ನೇತ್ರಾಲಯದ ಮುಖ್ಯಸ್ಥರಾಗಿದ್ದ ಇವರು ಡಾ.ರಾಜ್‌ಕುಮಾರ್‌ ನೇತ್ರದಾನ ಸಂಸ್ಥೆ ಸ್ಥಾಪಿಸಿ ಬಹುದೊಡ್ಡ ಸಮಾಜಮುಖಿ ಕಾರ್ಯದಲ್ಲಿ ತೊಡಗಿದ್ದರು.

ಡಾ.ಭುಜಂಗ ಶೆಟ್ಟಿಯವರಿಗೆ 69 ವರ್ಷ ವಯಸ್ಸಾಗಿತ್ತು. ಬೆಳಿಗ್ಗೆ ಆಸ್ಪತ್ರೆಗೆ ಬಂದು ರೋಗಿಗಳಿಗೆ ಚಿಕಿತ್ಸೆ ನೀಡಿದ್ದರು. ಎಂದಿನಂತೆ ಜಿಮ್‌ನಲ್ಲಿ ವ್ಯಾಯಾಮಕ್ಕೆ ತೆರಳಿದ್ದರು. ಆ ಸಂದರ್ಭದಲ್ಲಿ ಏಕಾಏಕಿ ಕುಸಿದು ಬಿದ್ದಿದ್ದು, ಆಸ್ಪತ್ರೆ ದಾಖಲಿಸಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

See also  ಪುತ್ತೂರು: ಸ್ಕೂಟಿಗೆ ಇನ್ನೋವಾ ಕಾರು ಡಿಕ್ಕಿ, ಪವಾಡಸದೃಶ್ಯವಾಗಿ ಸವಾರ ಪಾರು
  Ad Widget   Ad Widget   Ad Widget   Ad Widget   Ad Widget   Ad Widget   Ad Widget