Latestಕ್ರೈಂರಾಜ್ಯ

ತಂದೆ ಮೊಬೈಲ್ ಬಳಸಬೇಡ ಎಂದಿದ್ದಕ್ಕೆ ಮಗಳು ಆತ್ಮಹತ್ಯೆ..! 15 ವರ್ಷದ ವಿದ್ಯಾರ್ಥಿನಿ ನೇಣಿಗೆ ಶರಣು..!

1.2k

ನ್ಯೂಸ್ ನಾಟೌಟ್: ಹೆಚ್ಚಾಗಿ ಮೊಬೈಲ್ ಬಳಸಬೇಡ ಎಂದು ಬುದ್ದಿವಾದ ಹೇಳಿದಕ್ಕೆ 10ನೇ ತರಗತಿಯ ಬಾಲಕಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ. ಈ ಘಟನೆ ಬುಧವಾರ(ಮಾ.27) ಬೀದರ್ ನ ಕಮಲನಗರ ತಾಲ್ಲೂಕಿನ ಡಿಗ್ಗಿ ಗ್ರಾಮದಲ್ಲಿ ನಡೆದಿದೆ.

ಸೋನಿ (15) ಆತ್ಮಹತ್ಯೆ ಮಾಡಿಕೊಂಡ ಬಾಲಕಿ ಎಂದು ಗುರುತಿಸಲಾಗಿದೆ. ಹೆಚ್ಚಾಗಿ ಮೊಬೈಲ್ ಬಳಕೆ ಮಾಡಬೇಡ ಎಂದು ಆಕೆಯ ತಂದೆ ಸಂತೋಷ್ ಬುದ್ಧಿವಾದ ಹೇಳಿದ್ದರು ಎನ್ನಲಾಗಿದೆ.

ಇದರಿಂದಾಗಿ ಮನನೊಂದ ಬಾಲಕಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿದು ಬಂದಿದೆ.

ಈ ಘಟನೆಗೆ ಸಂಬಂಧಿಸಿದಂತೆ ಕಮಲನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿಯತ್ನಾಳ್‌ ಉಚ್ಛಾಟನೆ ವಿರೋಧಿಸಿ ಹಲವರು ರಾಜೀನಾಮೆ..! ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ ಬೆನ್ನಲ್ಲೇ ಯತ್ನಾಳ್ ಬೆಂಬಲಿಗರಿಂದ ಪ್ರತಿಭಟನೆಗೆ ತಯಾರಿ..!

 

 

View this post on Instagram

 

A post shared by News not out (@newsnotout)

See also  ಮಂಡೆಕೋಲು: ಕೆರೆಗೆ ಹಾರಿ‌ ಮಹಿಳೆ ಆತ್ಮಹತ್ಯೆ, ತಡರಾತ್ರಿ ಆಗಿದ್ದೇನು..?
  Ad Widget   Ad Widget   Ad Widget       Ad Widget     Ad Widget   Ad Widget   Ad Widget   Ad Widget   Ad Widget   Ad Widget