ರಾಜ್ಯವೈರಲ್ ನ್ಯೂಸ್

ಅರಣ್ಯ ಇಲಾಖೆ ಭೂಮಿಯಲ್ಲಿ ದೇವಾಲಯವಿದೆ ಎಂದು ತಡರಾತ್ರಿ ಬೇಲಿ ಹಾಕಲು ಬಂದ ಅರಣ್ಯಾಧಿಕಾರಿಗಳು..! 100 ವರ್ಷಕ್ಕೂ ಹಳೇಯ ದೇವಾಲಯವನ್ನು ರಕ್ಷಿಸಿದ ಗ್ರಾಮಸ್ಥರು

ನ್ಯೂಸ್ ನಾಟೌಟ್ : ದೇವಾಲಯದ ಸುತ್ತ ಬೇಲಿ ಹಾಕಲು ಬಂದ ಅರಣ್ಯಾಧಿಕಾರಿಗಳಿಗೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿ, ವಿರೋಧಿಸಿ ಹಿಂದಕ್ಕೆ ಕಳುಹಿಸಿದ ಘಟನೆ ಚಾಮರಾಜನಗರದಲ್ಲಿ ನ.28ರಂದು ನಡೆದಿದೆ.

ಕೊಳ್ಳೇಗಾಲ ತಾಲೂಕಿನ ಅರೆ ಪಾಳ್ಯದಲ್ಲಿ ಘಟನೆ ನಡೆದಿದೆ. ಇಲ್ಲಿ 100 ವರ್ಷಕ್ಕೂ ಅಧಿಕ ಇತಿಹಾಸವುಳ್ಳ ಮಹದೇಶ್ವರ ದೇವಾಲಯವಿದೆ.
ಅರಣ್ಯ ಇಲಾಖೆ ಭೂಮಿಯಲ್ಲಿ ದೇವಾಲಯವಿದೆ ಎಂದು ಅರಣ್ಯಾಧಿಕಾರಿಗಳು ಬೇಲಿ ಹಾಕಲು ಬಂದಿದ್ದರು. ಹೊನ್ನಹುಂಡಿ ಮಹದೇಶ್ವರ ದೇವಾಲಯ ಸುತ್ತ ಗುಂಡಿ ತೆಗೆದಿದ್ದರು. ಸ್ಥಳಕ್ಕೆ ಆಗಮಿಸಿದ ಗ್ರಾಮಸ್ಥರು ಅರಣ್ಯ ಇಲಾಖೆ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ತಡರಾತ್ರಿ ಬೇಲಿ ಹಾಕಲು ಬಂದ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ. ಗ್ರಾಮಸ್ಥರ ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ ಅರಣ್ಯಾಧಿಕಾರಿಗಳು ಸ್ಥಳದಿಂದ ವಾಪಸ್ ತೆರಳಿದ್ದಾರೆ.

https://newsnotout.com/2024/11/jail-kannada-news-viral-video-up-police-praising/
https://newsnotout.com/2024/11/big-boss-contestent-deepika-das-issue-mother-complaints/
https://newsnotout.com/2024/11/big-boss-contestent-deepika-das-issue-mother-complaints/
https://newsnotout.com/2024/11/belthangady-puc-girl-nomore-viral-news-marriage-issue-d/
https://newsnotout.com/2024/11/ksrtc-kananda-news-60-students-7-teachers-viral-news-f/
https://newsnotout.com/2024/11/samsath-kannada-news-rahul-priyanka-sonia-oath-taking-viral-news/
https://newsnotout.com/2024/11/centrle-jail-viral-news-police-anita-cctv-issue/
https://newsnotout.com/2024/11/petro-kannada-news-petrol-bomb-issue-family/

Related posts

ಕೇರಳದ ಭೂಕುಸಿತ ಉಲ್ಲೇಖಿಸಿ ಭಯಾನಕ ಭವಿಷ್ಯ ನುಡಿದ ಕೋಡಿಮಠದ ಸ್ವಾಮೀಜಿ..! ಅಮಾವಾಸ್ಯೆಯ ಬಳಿಕ ಎಲ್ಲವೂ ಬದಲಾಗುತ್ತಾ..?

ಚಿಂದಿ ಆಯುವ ವ್ಯಕ್ತಿಗೆ ಸಿಕ್ಕ ಕಂತೆ ಕಂತೆ ಡಾಲರ್‌ ನೋಟುಗಳ ಮೌಲ್ಯವೆಷ್ಟು? ಇದು ಸಿಕ್ಕಿದ್ದಾದ್ರೂ ಎಲ್ಲಿ..? ಮುಂದೇನಾಯ್ತು?

ಮೋದಿ ಪ್ರಧಾನಿಯಾಗ್ಬೇಕೆಂದು ಕಾಳಿಗೆ ಬೆರಳನ್ನೇ ಅರ್ಪಿಸಿದ ಅಭಿಮಾನಿ..! ಈ ಘಟನೆ ನಡೆದದ್ದೆಲ್ಲಿ..?