ಕ್ರೈಂ

ಗೂನಡ್ಕ: ಚಲಿಸುತ್ತಿದ್ದಾಗಲೇ ದ್ವಿಚಕ್ರ ವಾಹನದ ಟೈರ್ ಬ್ಲಾಸ್ಟ್, ರಸ್ತೆಗೆ ಎಸೆಯಲ್ಪಟ್ಟ ಸವಾರನಿಗೆ ಗಾಯ

157

ನ್ಯೂಸ್ ನಾಟೌಟ್ : ಚಲಿಸುತ್ತಿದ್ದಾಗ ದ್ವಿಚಕ್ರ ವಾಹನದ ಟೈರ್ ಬ್ಲಾಸ್ಟ್ ಆಗಿರುವ ದುರ್ಘಟನೆ ಇಂದು ಸುಳ್ಯ ತಾಲೂಕಿನ ಗೂನಡ್ಕ ಎಂಬಲ್ಲಿ ಸೋಮವಾರ ಸಂಜೆ (ಏ.೨೯) ನಡೆದಿದೆ.

ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ದುರಂತ ಸಂಭವಿಸಿದೆ. ಕೊಡಗಿನ ಮೂಲದವರಾದ ಹಸೈನಾರ್ ಎಂಬುವವರು ದುರ್ಘಟನೆಯಲ್ಲಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ರಸ್ತೆಗೆ ಎಸೆಯಲ್ಪಟ್ಟ ಅವರಿಗೆ ತಲೆಗೆ ಗಾಯವಾಗಿದ್ದು ಸ್ಥಳೀಯ ವ್ಯಕ್ತಿ ಹಸೈನ್ ಅನ್ನುವವರು ತಮ್ಮ ಕಾರಿನಲ್ಲಿ ಸುಳ್ಯದ ಕೆವಿಜಿ ಆಸ್ಪತ್ರೆಗೆ ಕರೆ ತಂದು ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ.

See also  ಅವಾಚ್ಯ ಶಬ್ದಗಳಿಂದ ಬಯ್ಯುತ್ತಿರುವ ಲಕ್ಮಣ, ಸಿಗರೇಟು ಸೇದುವ ಸೀತಾ ದೇವಿ..! ಏನಿದು ವಿಪರ್ಯಾಸ…? ಪ್ರೊಫೆಸರ್ ಸೇರಿ 5 ವಿದ್ಯಾರ್ಥಿಗಳ ಬಂಧನ
  Ad Widget   Ad Widget   Ad Widget   Ad Widget   Ad Widget   Ad Widget   Ad Widget