ಕ್ರೈಂರಾಜ್ಯವೈರಲ್ ನ್ಯೂಸ್

ಶಿಕ್ಷಕರು ಸರಿಯಾರಿ ಶಾಲೆಗೆ ಬರುತ್ತಿಲ್ಲವೆಂದು ವಿದ್ಯಾರ್ಥಿಗಳಿಂದ ಪ್ರತಿಭಟನೆ..! 258 ವಿದ್ಯಾರ್ಥಿಗಳಿರುವ ಸರ್ಕಾರಿ ಶಾಲೆಯಲ್ಲಿ ಅವ್ಯವಸ್ಥೆ..?

226

ನ್ಯೂಸ್ ನಾಟೌಟ್: ಶಾಲೆಗೆ ಬಾರದ ಶಿಕ್ಷಕರ ಮತ್ತು ತರಗತಿಗೆ ವಿಳಂಬ ಮಾಡುವ ಶಿಕ್ಷಕರ ಮೇಲೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿರುವ ಘಟನೆ ಯಾದಗಿರಿಯ ವಡಗೇರಾ ತಾಲ್ಲೂಕಿನ ಕೊಂಕಲ್ ಗ್ರಾಮದ ಶಾಲೆಯ ಮುಂದೆ ಮಂಗಳವಾರ(ಡಿ.3) ನಡೆದಿದೆ.

ಕೊಂಕಲ್ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ 258 ವಿದ್ಯಾರ್ಥಿಗಳು ಓದುತ್ತಿದ್ದು, ಕೇವಲ ಒಬ್ಬರು ಖಾಯಂ ಶಿಕ್ಷಕರು ಹಾಗೂ ನಾಲ್ವರು ಅತಿಥಿ ಶಿಕ್ಷಕರ ಮೂಲಕ ಶಾಲಾ ತರಗತಿಗಳು ನಡೆಯುತ್ತಿವೆ. ಇರುವ ಶಿಕ್ಷಕರು ಸಮಯಕ್ಕೆ ಸರಿಯಾಗಿ ಬಾರದೆ ನಿರ್ಲಕ್ಷ್ಯ ವಹಿಸುತ್ತಿರುವುದಾಗಿ ಆರೋಪಿಸಿದ ವಿದ್ಯಾರ್ಥಿಗಳು, ಸರಿಯಾದ ಸಮಯಕ್ಕೆ ಶಿಕ್ಷಕರು ಆಗಮಿಸಬೇಕೆಂದು ಆಗ್ರಹಿಸಿ ಪ್ರತಿಭಟಿಸಿದ್ದಾರೆ.

Click here to follow us on Facebook

Click

https://newsnotout.com/2024/12/chatrapati-shivaji-film-by-rishab-shetty-kannada-news-telugu/
https://newsnotout.com/2024/12/cyclone-kannada-news-stalin-case-7-people-nomore/
https://newsnotout.com/2024/12/shobhita-kannada-news-cremation-viral-news-hasana/
https://newsnotout.com/2024/12/kaadaba-man-suspence-case-revealed-viral-news-police/
https://newsnotout.com/2024/12/karimani-kannada-news-atm-theft-viral-news-krishna/
See also  ಬರ್ಗರ್‌ ಕಟ್‌ ಮಾಡಲು ಹೋಗಿ ಹೊಟ್ಟೆಗೆ ಚಾಕುವಿನಿಂದ ಚುಚ್ಚಿಕೊಂಡ ವ್ಯಕ್ತಿ..! ಒಂಟಿಯಾಗಿ ವಾಸಿಸುತ್ತಿದ್ದಾತ ಮನೆಯೊಳಗೆ ಸತ್ತದ್ದು ಯಾರಿಗೂ ತಿಳಿಯಲೇ ಇಲ್ಲ..!
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget