ಕರಾವಳಿ

ಗೌರಿ ಶಂಕರ್‌ ಬಸ್‌ ಪಲ್ಟಿ, ಜೋಡುಪಾಲ ಬ್ಲಾಕ್‌, ಪ್ರಯಾಣಿಕರ ಪರದಾಟ

151

ನ್ಯೂಸ್‌ ನಾಟೌಟ್:‌ ಬೆಂಗಳೂರು ನಿಂದ ಸುಳ್ಯಕ್ಕೆ ಬರುತ್ತಿದ್ದ ಖಾಸಗಿ ಐಷಾರಾಮಿ ಬಸ್‌ ಗೌರಿ ಶಂಕರ ಜೋಡುಪಾಲ ಬಳಿ ಪಲ್ಟಿಯಾಗಿದೆ.
ಅಪಘಾತದ ರಭಸಕ್ಕೆ ಬಸ್‌ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಡ್ಡ ಉರುಳಿ ಬಿದ್ದಿದೆ. ಪರಿಣಾಮ ಮಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ಸಂಪೂರ್ಣ ಬಂದ್‌ ಆಗಿದೆ. ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

See also  ಸಮುದ್ರವಾದ ಸುಳ್ಯ-ಪುತ್ತೂರು ರಾಷ್ಟ್ರೀಯ ಹೆದ್ದಾರಿ..!
  Ad Widget   Ad Widget   Ad Widget   Ad Widget   Ad Widget   Ad Widget   Ad Widget