Latestಕೆವಿಜಿ ಕ್ಯಾಂಪಸ್‌

ಸುಳ್ಯ:ಕೆವಿಜಿ ಕಾನೂನು ಕಾಲೇಜಿನಲ್ಲಿ ಹರ್ ಘರ್ ತಿರಂಗ್ ಅಭಿಯಾನ

267

ನ್ಯೂಸ್ ನಾಟೌಟ್ :79ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ಹರ್ ಘರ್ ತಿರಂಗ್ ಅಭಿಯಾನವನ್ನು ಕೆವಿಜಿ ಕಾನೂನು ಕಾಲೇಜಿನಲ್ಲಿ ಆ. 14ರಂದು ನೆರವೇರಿಸಲಾಯಿತು.

ಈ ಸಂಧರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕವೃಂದ, ಸಿಬ್ಬಂದಿಗಳು ಹಾಗು ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕರ್ನಾಟಕ ಕಾನೂನು ವಿಶ್ವವಿದ್ಯಾನಿಲಯದ ನಿರ್ದೇಶನದಂತೆ ಹರ್ ಘರ್ ತಿರಂಗ್ ಅಭಿಯಾನದಲ್ಲಿ ಹಲವು ಮನೆಗೆ ರಾಷ್ಟ್ರಧ್ವಜವನ್ನು ವಿತರಿಸಲಾಯಿತು.

See also  ಅಧಿಕೃತವಾಗಿ ಶಾಸಕ ಸ್ಥಾನದಿಂದ ಅನರ್ಹಗೊಂಡ ಜನಾರ್ದನ ರೆಡ್ಡಿ..! ಕರ್ನಾಟಕ ವಿಧಾನಸಭೆಯ ಒಂದು ಸ್ಥಾನ ಖಾಲಿ..!
  Ad Widget   Ad Widget   Ad Widget     Ad Widget   Ad Widget   Ad Widget Ad Widget     Ad Widget   Ad Widget   Ad Widget