ಕೆವಿಜಿ ಕ್ಯಾಂಪಸ್‌ಸುಳ್ಯ

ಸುಳ್ಯ ಶ್ರೀ ಚೆನ್ನಕೇಶವ ದೇವರ ಜಾತ್ರೋತ್ಸವದ ಪ್ರಯುಕ್ತ ಕೆವಿಜಿ ಇಂಜಿನಿಯರಿಂಗ್, ಪಾಲಿಟೆಕ್ನಿಕ್, ಐಟಿಐ ಕಾಲೇಜುಗಳ ವತಿಯಿಂದ ಹಸಿರುವಾಣಿ ಸಮರ್ಪಣೆ

156

ನ್ಯೂಸ್ ನಾಟೌಟ್: ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನದ ಜಾತ್ರೋತ್ಸವದ ಪ್ರಯುಕ್ತ ಕೆವಿಜಿ ಇಂಜಿನಿಯರಿಂಗ್ , ಪಾಲಿಟೆಕ್ನಿಕ್, ಐಟಿಐ ಕಾಲೇಜುಗಳ ವತಿಯಿಂದ ಹಸಿರುವಾಣಿ ಸಮರ್ಪಣೆ ಕಾರ್ಯಕ್ರಮವು ಇಂದು(ಜ.9) ನಡೆಯಿತು.

ಈ ವೇಳೆ ಡಾ. ಕೆ.ವಿ ರೇಣುಕಾಪ್ರಸಾದ್, ಸಂಸ್ಥೆಯ ಸಿಬ್ಬಂದಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

See also  ಸುಳ್ಯ ತಾಲೂಕು ಆಸ್ಪತ್ರೆಗೆ ನೇಮಕವಾಗಿದ್ದ ಯುವ ವೈದ್ಯೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣು, ವೈದ್ಯೆಯ ಸಾವಿಗೆ ಕಾರಣವೇನು?
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget