ರಾಜ್ಯ

ಮಾಜಿ ಸಚಿವ ಎಚ್. ಡಿ. ರೇವಣ್ಣಗೆ ಷರತ್ತುಬದ್ಧ ಜಾಮೀನು ಮಂಜೂರು, 5 ದಿನಗಳ ಪರಪ್ಪನ ಅಗ್ರಹಾರ ಜೈಲು ವಾಸ ಅಂತ್ಯ

126

ನ್ಯೂಸ್ ನಾಟೌಟ್: ಮಗ, ಹಾಲಿ ಸಂಸದ ಪ್ರಜ್ವಲ್ ರೇವಣ್ಣನ ಕಾಮಪುರಾಣದಿಂದ ಜೈಲು ಪಾಲಾಗಿದ್ದ ಮಾಜಿ ಸಚಿವ ಎಚ್ ಡಿ ರೇವಣ್ಣಗೆ ನ್ಯಾಯಾಲಯ ಷರತ್ತುಬದ್ಧ ಜಾಮೀನು ನೀಡಿದೆ.

ಈ ಮೂಲಕ ಐದು ದಿನಗಳ ಪರಪ್ಪನ ಅಗ್ರಹಾರ ಜೈಲು ವಾಸ ಅಂತ್ಯವಾಗಿದೆ. ನಾಳೆ ರೇವಣ್ಣ ಜೈಲಿನಿಂದ ಹೊರಗೆ ಬರುವ ಸಾಧ್ಯತೆ ಇದೆ. ಐದು ಲಕ್ಷ ರೂ. ಬಾಂಡ್, ಇಬ್ಬರು ಷ್ಯೂರಿಟಿ ಜೊತೆಗೆ ಅವರಿಗೆ ಬಿಡುಗಡೆ ಭಾಗ್ಯ ಸಿಕ್ಕಿದೆ.

See also  ಕರ್ತವ್ಯ ನಿರತ ವೈದ್ಯರ ಮೇಲೆ ಮುಸ್ಲಿಂ ಮಹಿಳೆಯಿಂದ ಹಲ್ಲೆ..! ಹೊರ ರೋಗಿ ವಿಭಾಗ ಬಂದ್ ಮಾಡಿ ಜಿಲ್ಲಾಸ್ಪತ್ರೆ ವೈದರು ಮತ್ತು ಸಿಬ್ಬಂದಿಯಿಂದ ಪ್ರತಿಭಟನೆ..! ಇಲ್ಲಿದೆ ವಿಡಿಯೋ
  Ad Widget   Ad Widget     Ad Widget   Ad Widget   Ad Widget   Ad Widget