Latestಸುಳ್ಯ

ತೊಡಿಕಾನ: ಗಾಳಿ ಮಳೆಗೆ ಮನೆ ಮೇಲೆ ತೆಂಗಿನ ಮರ ಬಿದ್ದು ಹಾನಿ, ಅದೃಷ್ಟವಶಾತ್ ಮನೆಮಂದಿ ಅಪಾಯದಿಂದ ಪಾರು..!

626

ನ್ಯೂಸ್ ನಾಟೌಟ್: ಗಾಳಿ ಮಳೆಯಿಂದಾಗಿ ಸುಳ್ಯ ತಾಲೂಕಿನ ಹಲವೆಡೆ ಹಾನಿಯಾಗಿದೆ. ಮಂಗಳವಾರ (ಏ.29) ಸಾಯಂಕಾಲ ಸುರಿದ ಗಾಳಿ ಮಳೆಗೆ ತೊಡಿಕಾನ ಗ್ರಾಮದ ಬೊಳ್ಳುರು ಪದ್ಮಯ್ಯ ಎಂಬವರ ಮನೆ ಮೇಲೆ ತೆಂಗಿನ ಮರ ಬಿದ್ದು ಹಾನಿಯಾದ ಬಗ್ಗೆ ವರದಿಯಾಗಿದೆ. ಅದೃಷ್ಟವಶಾತ್ ಮನೆಯವರು ಅಪಾಯದಿಂದ ಪಾರಾಗಿದ್ದಾರೆ. ಮನೆಯ ಹಂಚು ಮುರಿದು ಬಿದ್ದಿದೆ ಎಂದು ತಿಳಿದು ಬಂದಿದೆ.

See also  ಪುತ್ತೂರಿನಿಂದ ಉದ್ಯಮಿ ಅಶೋಕ್ ಕುಮಾರ್ ರೈಗೆ ಕಾಂಗ್ರೆಸ್‌ ಟಿಕೆಟ್‌?
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget