ಸುಳ್ಯ

ಕನಕಮಜಲಿನಲ್ಲಿ ರಾಷ್ಟ್ರೀಯ ಹೆದ್ದಾರಿಗೆ ಬಿದ್ದ ಮರ ತೆರವು, ವಾಹನ ಸಂಚಾರ ಆರಂಭ

ನ್ಯೂಸ್ ನಾಟೌಟ್: ಕನಕಮಜಲಿನ ಸುಣ್ಣ ಮೂಲೆ ಎಂಬಲ್ಲಿ ರಸ್ತೆಗೆ ಬಿದ್ದಿದ್ದ ಭಾರೀ ಗಾತ್ರದ ಮರವನ್ನು ತೆರವುಗೊಳಿಸಲಾಗಿದೆ. ಇದೀಗ ಮಾಣಿ- ಮೈಸೂರು ರಸ್ತೆಯಲ್ಲಿ ಮತ್ತೆ ವಾಹನಗಳ ಸಂಚಾರ ಆರಂಭವಾಗಿದೆ. ಆದರೆ ಸುಳ್ಯಕ್ಕೆ ಸದ್ಯದ ಪರಿಸ್ಥಿತಿಯಲ್ಲಿ ಕರೆಂಟ್ ಬರುವ ಸಾಧ್ಯತೆಗಳಿಲ್ಲ ಎಂದು ಹೇಳಲಾಗುತ್ತಿದೆ.

Related posts

ಭೀಕರ ರೈಲು ದುರಂತದ ಬೆನ್ನಲ್ಲೇ ಮುನ್ನೆಲೆಗೆ ಬಂತು ಅಂದು ಸುಬ್ರಹ್ಮಣ್ಯದಲ್ಲಿ ಸಂಭವಿಸಿದ್ದ ಘನಘೋರ ಬಸ್ಸು ದುರಂತ..! ಅಂದು ಶವಗಳನ್ನೆತ್ತಿ ನೆರವಾಗಿದ್ದ ಸುಳ್ಯದ ಉದ್ಯಮಿ ಹೇಳಿದ್ದೇನು?

ಸುಳ್ಯ: ಭಾಷಣ ಸ್ಪರ್ಧೆಯಲ್ಲಿ ಪ್ರಶಸ್ತಿ ವಿಜೇತ ಎನ್.ಎಂ ಪಿಯುಸಿ ವಿದ್ಯಾರ್ಥಿನಿಯರುಬಹುಮಾನ ಪಡೆದ ವಿದ್ಯಾರ್ಥಿನಿಯರಿಗೆ ಶಾಲಾ ವತಿಯಿಂದ ಅಭಿನಂದನೆ

ಗ್ರಾಮ ಪಂಚಾಯತ್ ಗ್ರಂಥಾಲಯ ಉನ್ನತೀಕರಿಸಿ ಡಿಜಿಟಲ್ ಗ್ರಂಥಾಲಯವಾಗಿಸಲು ನಿರ್ಧಾರ, ಭವಾನಿಶಂಕರ್ ಅಧ್ಯಕ್ಷತೆಯಲ್ಲಿ ಸಭೆ