ಸೆಂಟ್ರಲ್ ಜೈಲಿನಿಂದ ತಂದ ಮಣ್ಣಿನಿಂದ ನಾಥೂರಾಮ್ ಗೋಡ್ಸೆ ಪ್ರತಿಮೆ ನಿರ್ಮಾಣ: ಹಿಂದೂ ಮಹಾಸಭಾ

5

ಗ್ವಾಲಿಯರ್: ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯನ್ನು ಕೊಂದಿದ್ದ ನಾತೂರಾಮ್ ಗೋಡ್ಸೆಯನ್ನು 1949ರಲ್ಲಿ ಗಲ್ಲಿಗೇರಿಸಿದ್ದ ಹರಿಯಾಣದ ಅಂಬಾಲ ಸೆಂಟ್ರಲ್ ಜೈಲಿನಿಂದ ತಂದ ಮಣ್ಣಿನಿಂದ ನಾಥೂರಾಮ್ ಗೋಡ್ಸೆ ಪ್ರತಿಮೆಯನ್ನು ನಿರ್ಮಿಸುವುದಾಗಿ ಹಿಂದೂ ಮಹಾಸಭಾ ಹೇಳಿದೆ. ಸೋಮವಾರ ನಾಥೂರಾಮ್ ಗೋಡ್ಸೆಯ ಪುಣ್ಯತಿಥಿಯನ್ನು ಆಚರಿಸಿದ ಬಲಪಂಥೀಯ ಸಂಘಟನೆಗಳು ಈ ಬಗ್ಗೆ ಮಾಹಿತಿ ನೀಡಿವೆ.

ನಾಥೂರಾಮ್ ಗೋಡ್ಸೆ ಮತ್ತು ನಾರಾಯಣ ಆಪ್ಟೆ ಅವರನ್ನು ಗಲ್ಲಿಗೇರಿಸಿದ ಅಂಬಾಲಾ ಜೈಲಿನಿಂದ ಕಳೆದ ವಾರ ಹಿಂದೂ ಮಹಾಸಭಾದ ಕಾರ್ಯಕರ್ತರು ಮಣ್ಣನ್ನು ತಂದಿದ್ದಾರೆ. ಈ ಮಣ್ಣನ್ನು ಗೋಡ್ಸೆ ಮತ್ತು ಆಪ್ಟೆ ಅವರ ಪ್ರತಿಮೆಗಳನ್ನು ತಯಾರಿಸಲು ಬಳಸಲಾಗುವುದು. ಹಾಗೇ, ಆ ಪ್ರತಿಮೆಗಳನ್ನು ಗ್ವಾಲಿಯರ್ ನಲ್ಲಿರುವ ಹಿಂದೂ ಮಹಾಸಭಾದ ಕಚೇರಿಯಲ್ಲಿ ಸ್ಥಾಪಿಸಲಾಗುವುದು ಎಂದು ಹಿಂದೂ ಮಹಾಸಭಾದ ರಾಷ್ಟ್ರೀಯ ಉಪಾಧ್ಯಕ್ಷ ಜೈವೀರ್ ಭಾರದ್ವಾಜ್ ತಿಳಿಸಿದ್ದಾರೆ.

Related Articles

Latestಕ್ರೈಂದೇಶ-ಪ್ರಪಂಚದೇಶ-ವಿದೇಶರಾಜ್ಯ

ತಲೆಗೆ ಗುಂಡು ತಗುಲಿ ಕರ್ನಾಟಕ ಮೂಲದ ಯೋಧ ಸಾವು..! ‘ಮಿಸ್‌ಫೈರ್‌’ ಎಂದ ಸೇನಾಧಿಕಾರಿ..!

ನ್ಯೂಸ್‌ ನಾಟೌಟ್: ಬೆಳಗಾವಿಯ ಮೂಡಲಗಿ ತಾಲೂನಿನ ಕಲ್ಲೋಳಿಯ ಯೋಧ ಪ್ರವೀಣ ಸುಭಾಷ ಖಾನಗೌಡ್ರ (24) ಬುಧವಾರ...

Latestಕ್ರೈಂದೇಶ-ಪ್ರಪಂಚದೇಶ-ವಿದೇಶವೈರಲ್ ನ್ಯೂಸ್

ಅತಿಯಾದ ಸಾಲ ಮಾಡಿದ್ದ ಕುಡುಕ ಗಂಡ..! ಸಾಲ ವಸೂಲಿಗೆ ಬರ್ತಿದ್ದ ಯುವಕನನ್ನೇ ಮದುವೆಯಾದ ಮಹಿಳೆ..!

ನ್ಯೂಸ್‌ ನಾಟೌಟ್: ಗಂಡನ ಅತಿಯಾದ ಮದ್ಯಪಾನದ ಚಟದಿಂದ ಬೇಸತ್ತಿದ್ದ ಪತ್ನಿ, ಆತನ ಸಾಲ ವಸೂಲಿಗೆ ಬರುತ್ತಿದ್ದ...

Latestದೇಶ-ಪ್ರಪಂಚದೇಶ-ವಿದೇಶವೈರಲ್ ನ್ಯೂಸ್

ಆಂಧ್ರದ ಓಂಗೋಲ್ ತಳಿಯ ಹಸು ಬ್ರೆಜಿಲ್‌ ನಲ್ಲಿ 41 ಕೋಟಿಗೆ ಹರಾಜು..! ಜಗತ್ತಿನ ಅತೀ ದುಬಾರಿ ಹಸು..!

ನ್ಯೂಸ್‌ ನಾಟೌಟ್: ಆಂಧ್ರಪ್ರದೇಶದ ಓಂಗೋಲ್ ತಳಿಯ ಹಸು, ಬ್ರೆಜಿಲ್‌ ನಲ್ಲಿ 41 ಕೋಟಿಗೆ ಹರಾಜಾಗಿದೆ. ಇದೀಗ...

Latestಕ್ರೈಂದೇಶ-ಪ್ರಪಂಚದೇಶ-ವಿದೇಶವೈರಲ್ ನ್ಯೂಸ್

ಅನುಮಾನಗೊಂಡು ಸ್ಮಶಾನದಲ್ಲಿ ಸಿಸಿಟಿವಿ​ ಅಳವಡಿಸಿದ ಸ್ಥಳೀಯರಿಗೆ ಕಂಡದ್ದೇನು..?

ನ್ಯೂಸ್‌ ನಾಟೌಟ್: ಮಧ್ಯಪ್ರದೇಶದ ಭೋಪಾಲ್ ​ನ ಗ್ರಾಮವೊಂದರ ಸ್ಮಶಾನದಲ್ಲಿ ಅನುಮಾನಾಸ್ಪದ ಚಟುವಟಿಕೆಗಳ ಬಗ್ಗೆ ಜನರಿಗೆ ಅನುಮಾನ...

@2025 – News Not Out. All Rights Reserved. Designed and Developed by

Whirl Designs Logo