Latestಕ್ರೈಂಬೆಂಗಳೂರುರಾಜಕೀಯರಾಜ್ಯ

ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಒಡೆತನದ ಶಿಕ್ಷಣ ಸಂಸ್ಥೆ ಗಳ ಮೇಲೆ ED ದಾಳಿ..! 9 ಕಾರುಗಳಲ್ಲಿ ಬಂದಿರುವ ಇಡಿ ಅಧಿಕಾರಿಗಳು..!

562

ನ್ಯೂಸ್ ನಾಟೌಟ್: ಗೃಹ ಸಚಿವ ಪರಮೇಶ್ವರ್‌ಗೆ ಜಾರಿ ನಿರ್ದೇಶನಾಲಯ (ED) ಶಾಕ್‌ ನೀಡಿದೆ. ಕರ್ನಾಟಕ ಗೃಹ ಸಚಿವ ಡಾ. ಜಿ ಪರಮೇಶ್ವರ ಒಡೆತನದ ಸಿದ್ದಾರ್ಥ ಶಿಕ್ಷಣ ಸಂಸ್ಥೆ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಬುಧವಾರ(ಮೇ.21) ದಾಳಿ ನಡೆಸಿದ್ದಾರೆ.

ನೆಲಮಂಗಲದ ಟಿ ಬೇಗೂರು ಬಳಿ ಇರುವ ಕಾಲೇಜು ಮೇಲೂ ಇಡಿ ದಾಳಿ ನಡೆದಿದೆ.

9 ಕಾರುಗಳಲ್ಲಿ ಬಂದಿರುವ ಇಡಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ನಾಲ್ಕು ವರ್ಷದ ಹಿಂದೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿತ್ತು. ಈ ದಾಳಿ ಸಂದರ್ಭದಲ್ಲಿ ಕೋಟ್ಯಂತರ ರೂಪಾಯಿ ವಶಕ್ಕೆ ಪಡೆಯಲಾಗಿತ್ತು. ಆಗ ಅಕ್ರಮ ಹಣ ವರ್ಗಾವಣೆ ಪ್ರಕರಣ ದಾಖಲಾಗಿತ್ತು. 

ಮೆಟ್ರೋದಲ್ಲಿ ಪ್ರಯಾಣಿಸುವ ಯುವತಿಯರ ವಿಡಿಯೋ ಅಪ್ಲೋಡ್‌ ಮಾಡಿದ ಪೇಜ್‌ ವಿರುದ್ಧ ಎಫ್‌.ಐ.ಆರ್‌, 13ಕ್ಕೂ ಹೆಚ್ಚು ವಿಡಿಯೋ ಅಪ್‌ ಲೋಡ್‌..!

ಹೈವೇಯಲ್ಲೇ ಕೆಟ್ಟು ನಿಂತ ಸರ್ಕಾರಿ ಬಸ್ ಅನ್ನು ತಳ್ಳಿದ ಮಹಿಳೆಯರು..!ಕಾಂಗ್ರೆಸ್ ಸಾಧನಾ ಸಮಾವೇಶಕ್ಕೆ ಬಂದಿದ್ದ ಮಹಿಳೆಯರು..!

ಬೆಂಗಳೂರಿನಲ್ಲಿ ನಡೆಯಬೇಕಿದ್ದ ಆರ್ ​ಸಿಬಿಯ ಮುಂದಿನ ಪಂದ್ಯ​ ಬೇರೆಡೆಗೆ ಶಿಫ್ಟ್​..! ಇಲ್ಲಿದೆ ಸಂಪೂರ್ಣ ಮಾಹಿತಿ

See also  ಆರತಕ್ಷತೆ ದಿನವೇ ಸಿನಿಮೀಯ ರೀತಿಯಲ್ಲಿ 10 ಲಕ್ಷ ರೂ. ಮೌಲ್ಯದ ಆಭರಣದೊಂದಿಗೆ ವಧು ಪರಾರಿ..! ದೂರು ದಾಖಲು..!
  Ad Widget   Ad Widget     Ad Widget   Ad Widget   Ad Widget   Ad Widget