ಕರಾವಳಿಕ್ರೈಂಚಿಕ್ಕಮಗಳೂರು

Hunting|ಹಂದಿ ಶಿಕಾರಿಗೆ ಹೋದವನೇ ಶಿಕಾರಿಯಾದ..! ಒಟ್ಟಿಗೆ ಹೋದವನಿಂದಲೇ ಗುಂಡು ತಗುಲಿ ಯುವಕ ಸಾವು..! ಇಲ್ಲಿದೆ ಸಂಪೂರ್ಣ ಮಾಹಿತಿ

183

ನ್ಯೂಸ್ ನಾಟೌಟ್: ಶಿಕಾರಿಗೆ ತೆರಳಿದ್ದ ಯುವಕನಿಗೆ ಆಕಸ್ಮಿಕವಾಗಿ ಗುಂಡು ತಗುಲಿ ಮೃತಪಟ್ಟ ಘಟನೆ ಚಿಕ್ಕಮಗಳೂರಿನ ಉಲುವಾಗಿಲು ಬಳಿ ಮೇ.೧೭ ರ ರಾತ್ರಿ ನಡೆದಿದೆ. ಕೆರೆಮಕ್ಕಿ ಗ್ರಾಮದ ಸಂಜು(33) ಮೃತ ಯುವಕ ಎಂದು ಗುರುತಿಸಲಾಗಿದೆ.

ಹಂದಿ ಬೇಟೆಗೆ ತೆರಳಿದ್ದ ಯುವಕರ ಗುಂಪಿನಲ್ಲಿ ಒಬ್ಬರು ಹಾರಿಸಿದ ಗುಂಡು ಯುವಕನಿಗೆ ಬಿದ್ದಿದೆ ಎಮದು ವರದಿ ತಿಳಿಸಿದೆ. ಎದೆಯ ಭಾಗಕ್ಕೆ ಗುಂಡು ತಗುಲಿದ್ದರಿಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಲ್ಲಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ, ಪೊಲೀಸರು ಸ್ಥಳಕ್ಕೆ ತೆರಳಿ ತನಿಖೆ ನಡೆಸುತ್ತಿದ್ದಾರೆ.

Click 👇

https://newsnotout.com/2024/05/doctor-issue-at-kerala-govt-hospital
https://newsnotout.com/2024/05/kodagu-rashmika-mandana-narendra-modi-atal-bridge

    

https://newsnotout.com/2024/05/anjali-nomore-issue-and-accused-arrested
See also  ದುಷ್ಟಶಕ್ತಿ ಓಡಿಸುತ್ತೇನೆಂದು ಮಹಿಳೆಗೆ 5 ಲಕ್ಷ ರೂ. ವಂಚಿಸಿದ ಜ್ಯೋತಿಷಿ..! ಹೋಟೆಲ್ ​ನಲ್ಲೇ ಪೂಜೆ, ಪ್ರಕರಣ ದಾಖಲು..!
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget