ಕ್ರೈಂವೈರಲ್ ನ್ಯೂಸ್

ಮನನೊಂದು ಮೊಬೈಲ್ ಟವರ್ ಏರಿ ಕುಳಿತ ಯುವಕ! ಸತತ ಒಂದು ಗಂಟೆಗಳ ಹೈಡ್ರಾಮಕ್ಕೆ ಕಾರಣವೇನು?

182

ನ್ಯೂಸ್ ನಾಟೌಟ್: ಕೌಟುಂಬಿಕ ಜಗಳ ಹಿನ್ನೆಲೆ ಯುವಕನೋರ್ವ ಮೊಬೈಲ್ ಟವರ್ ಏರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದಲ್ಲಿ ನಡೆದಿದೆ.

ಅಮ್ಜದ್ ಖಾನ್ ಆತ್ಮಹತ್ಯೆಗೆ ಯತ್ನಿಸಿದ ಯುವಕ ಎಂದು ಗುರುತಿಸಲಾಗಿದೆ. ದಿನನಿತ್ಯ ಮನೆಯಲ್ಲಿ ಕೌಟುಂಬಿಕ ಕಲಹದಿಂದ ಮನನೊಂದಿದ್ದ ಯುವಕ ಇಂದು ಮೊಬೈಲ್ ಟವರ್ ಏರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಸುಮಾರು 1 ಗಂಟೆ ಕಾಲ ಟವರ್ ಮೇಲೆ ಕುಳಿತು ಹೈಡ್ರಾಮಾ ನಡೆಸಿದ್ದಾನೆ. ಯುವಕನನ್ನು ಕೆಳಗಿಳಿಸಲು ಮಾನ್ವಿ ಪೊಲೀಸರು ಹರಸಾಹಸ ಪಟ್ಟಿದ್ದಾರೆ. ಕೊನೆಗೂ ಯುವಕನ ಮನವೊಲಿಸಿ ಕೆಳಗಿಸಿದ ಪೊಲೀಸರು. ಮಾನ್ವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ.

See also  ಮನೆಯ ಬೆಡ್ ರೂಂಗೆ ನುಗ್ಗಿ 5 ಲಕ್ಷ ರೂ. ಮೌಲ್ಯದ ಚಿನ್ನಾಭರಣ ದೋಚಿದ್ದ ಕಳ್ಳ ಬಜಪೆ ಪೊಲೀಸರ ಬಲೆಗೆ..! ಸಿಕ್ಕಿಬಿದ್ದವನಿಂದ ಪೊಲೀಸರು ವಶಪಡಿಸಿಕೊಂಡಿದ್ದೆಷ್ಟು..?
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget