ಕ್ರೈಂ

ಕೆಎಸ್​ಆರ್​ಟಿಸಿ ಬಸ್​ಗಳ ನಡುವೆ ಭೀಕರ ಅಪಘಾತ! 16 ಮಂದಿ ಗಂಭೀರ!

ನ್ಯೂಸ್‌ನಾಟೌಟ್‌:  ಚಾಲಕನ ನಿಯಂತ್ರಣ ತಪ್ಪಿ ಎರಡು ಕೆಎಸ್​ಆರ್​​ಟಿಸಿ ಬಸ್​ಗಳ ನಡುವೆ ಅಪಘಾತವಾದ ಘಟನೆ ಚಿಕ್ಕಮಗಳೂರಿನ ತರೀಕೆರೆ ತಾಲೂಕಿನ ಹಳಿಯೂರು ಬಳಿ ಸೋಮವಾರ ನಡೆದಿದೆ.

ಅಪಘಾತದ ತೀವ್ರತೆಗೆ 16 ಜನ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಗಾಯಾಳುಗಳುಗಳನ್ನು ತರೀಕೆರೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ, ಚಿಕಿತ್ಸೆ ಮುಂದುವರಿಯುತ್ತಿದೆ. ಪೊಲೀಸರು ಪ್ರಕರಣ ದಾಖಲಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Related posts

ಈ ದೇವಸ್ಥಾನದ ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿರ್ಬಂಧ?ಕರಾವಳಿಯಲ್ಲಿ ಮತ್ತೊಂದು ಧರ್ಮದಂಗಲ್?

ಮಂಗಳೂರು: ಬಿಜೆಪಿ -ಕಾಂಗ್ರೆಸ್ ಕಾರ್ಯಕರ್ತರ ನಡುವೆ ಬಹಿರಂಗ ಹೊಯ್ ಕೈ..! ಕ್ಲೈಮ್ಯಾಕ್ಸ್ ನಲ್ಲಿ ಪೊಲೀಸರ ಆಗಮನ, ಪರಿಸ್ಥಿತಿ ಹತೋಟಿಗೆ

ಹಸುಗೂಸು ಸಹಿತ ಇಬ್ಬರು ಮಕ್ಕಳನ್ನು ಬಿಟ್ಟು ನಾಪತ್ತೆಯಾದ ದಂಪತಿ..!