Latestಕ್ರೈಂದೇಶ-ವಿದೇಶವೈರಲ್ ನ್ಯೂಸ್

ಜಮ್ಮು ಮತ್ತು ಕಾಶ್ಮೀರದ ಅರಣ್ಯದಲ್ಲಿ ಭಾರತೀಯ ಸೇನಾ ಕಾರ್ಯಾಚರಣೆ..! ಒಬ್ಬ ಉಗ್ರನ ಹತ್ಯೆ, ಇಬ್ಬರು ವಶಕ್ಕೆ..!

510

ನ್ಯೂಸ್‌ ನಾಟೌಟ್‌: ಕದನ ವಿರಾಮ ಘೋಷಣೆ ಬಳಿಕ ಭಾರತ ಮತ್ತು ಪಾಕಿಸ್ತಾನ ಮಧ್ಯದ ಯುದ್ಧಕ್ಕೆ ಬ್ರೇಕ್ ಬಿದ್ದಿದೆ. ಇದರ ಬೆನ್ನಲ್ಲೆ ಭಾರತೀಯ ಸೇನೆಯು ಆಪರೇಷನ್ ಸಿಂಧೂರ ಮುಂದುವರಿಸಿದೆ.

ಪಹಲ್ಗಾಮ್‌ ನಲ್ಲಿ ದಾಳಿ ಮಾಡಿ ನಾಗರಿಕರನ್ನು ಹತ್ಯೆಗೈದ ಲಷ್ಕರ್ ಸಂಘಟನೆಯ ಉಗ್ರರ ವಿರುದ್ಧ ಸೇನಾ ಕಾರ್ಯಾಚರಣೆ ಮುಂದುವರೆಸಿದೆ. ಮಂಗಳವಾರ LeT ಸಂಘಟನೆಯ ಉಗ್ರನೊಬ್ಬನ್ನು ಸೇನೆ ಭೇಟೆ ಆಡಿದೆ. ಇನ್ನಿಬ್ಬರು ಉಗ್ರರಿಗಾಗಿ ಕಾಡಿನ ಪ್ರದೇಶದಲ್ಲಿ ಶೋಧ ಕಾರ್ಯ ಮುಂದುರಿಸಿದ್ದರು.

ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಶುಕ್ರೂ ಕೆಲ್ಲರ್ ಅರಣ್ಯ ಪ್ರದೇಶದಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ಉಗ್ರರ ಹತನಾಗಿದ ಬಗ್ಗೆ ಮಾಹಿತಿ ಲಭಿಸುವುದರ ಜೊತೆಗೆ, ಪಲಾಯನ ಮಾಡಿದ್ದ ಇಬ್ಬರು ಉಗ್ರರನ್ನು ಈಗ ಜೀವಂತ ವಶಕ್ಕೆ ಪಡೆಯಲಾಗಿದೆ.

ಪಹಲ್ಗಾಮ್ ದಾಳಿಯ ಉಗ್ರರ ಸುಳಿವು ಕೊಟ್ಟವರಿಗೆ 20 ಲಕ್ಷ ರೂ. ಬಹುಮಾನ..! ಪೋಸ್ಟರ್‌ ಗಳನ್ನು ಅಂಟಿಸಿದ ಪೊಲೀಸರು..!

See also  ಕುಕ್ಕೆ ಶ್ರೀ ಸುಬ್ರಹ್ಮಣ್ಯನ ಸನ್ನಿಧಿಯಲ್ಲಿ ಸೌಜನ್ಯ ನ್ಯಾಯಕ್ಕಾಗಿ 'ಮೌನ' ಪ್ರತಿಭಟನೆ, ತೆಂಗಿನ ಕಾಯಿ ಒಡೆದು ದುಷ್ಟರ ಸಂಹಾರಕ್ಕಾಗಿ ಹೆಜ್ಜೆ ಹಾಕಿದ ತಿಮರೋಡಿ
  Ad Widget   Ad Widget   Ad Widget   Ad Widget   Ad Widget   Ad Widget   Ad Widget