ಕ್ರೈಂರಾಜಕೀಯರಾಜ್ಯವೈರಲ್ ನ್ಯೂಸ್

ಮಾರಕಾಯುಧಗಳಿಂದ ಹೊಡೆದು ಜೆಡಿಎಸ್ ಮುಖಂಡನ ಕೊಲೆ..! ಸ್ಥಳಕ್ಕೆ ಶ್ವಾನದಳ ಬೆರಳಚ್ಚು ತಜ್ಞರು ಭೇಟಿ ನೀಡಿ ತಪಾಸಣೆ

162
Pc Cr: Udayavani

ನ್ಯೂಸ್‌ ನಾಟೌಟ್‌: ಜೆಡಿಎಸ್ ಮುಖಂಡರೊಬ್ಬರನ್ನು ದುಷ್ಕರ್ಮಿಗಳು ಮಾರಕಾಯುಧಗಳಿಂದ ಕೊಲೆ ಮಾಡಿರುವ ಘಟನೆ ಶುಕ್ರವಾರ (ಜ.03) ರಾತ್ರಿ ನಡೆದಿದೆ.
ಚಿಕ್ಕಬಳ್ಳಾಪುರದ ಶಿಡ್ಲಘಟ್ಟ ಚಿಂತಾಮಣಿ ರಸ್ತೆಯ ತಮ್ಮನಾಯಕನಹಳ್ಳಿ ಕ್ರಾಸ್ ನಲ್ಲಿ ಈ ಘಟನೆ ನಡೆದಿದೆ.

ಕೊಲೆಗೀಡಾದ ವ್ಯಕ್ತಿಯನ್ನು ತಮ್ಮನಾಯಕನಹಳ್ಳಿ ಗ್ರಾಮದ ನಿವಾಸಿ ವೆಂಕಟೇಶ್ ಅಲಿಯಾಸ್ ವಾಚ್ ವೆಂಕಟೇಶ್ ಎಂದು ಗುರುತಿಸಲಾಗಿದೆ.
ಕೂಡಲೇ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಾಲ್ ಚೌಕ್ಸೆ ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಲೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ.

ವೆಂಕಟೇಶ್ ಸಣ್ಣ ಪುಟ್ಟದಾಗಿ ಬಡ್ಡಿ ವ್ಯವಹಾರ ನಡೆಸುತ್ತಿದ್ದ ಎಂದು ತಿಳಿದು ಬಂದಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಸ್ಥಳಕ್ಕೆ ಶ್ವಾನದಳ ಬೆರಳಚ್ಚು ತಜ್ಞರು ಭೇಟಿ ನೀಡಿ ತಪಾಸಣೆ ನಡೆಸಿದ್ದಾರೆ.

Click

https://newsnotout.com/2025/01/doctor-misbehavoiur-kannada-news-viral-pak/
https://newsnotout.com/2025/01/dysp-misbehaviour-kannada-news-viral-news-d/
https://newsnotout.com/2025/01/china-and-india-health-issue-take-care-health-department/
https://newsnotout.com/2025/01/centralized-pension-scheme-kannada-news-viral-news/
https://newsnotout.com/2025/01/enforcement-directorate-scam-kannada-news-vitla-v/
See also  ವಸತಿ ಶಾಲೆಯಲ್ಲಿ ಅಡುಗೆ ಸಹಾಯಕನಿಂದ ಮಕ್ಕಳಿಗೆ ಲೈಂಗಿಕ ಕಿರುಕುಳ..! ಮಕ್ಕಳ ಸಲಹಾ ಪೆಟ್ಟಿಗೆಯಲ್ಲಿ ಸಿಕ್ಕಿದ ಹಲವು ದೂರಿನ ಪತ್ರಗಳು..!
  Ad Widget   Ad Widget   Ad Widget   Ad Widget   Ad Widget   Ad Widget   Ad Widget