ಕರಾವಳಿಕ್ರೈಂವೈರಲ್ ನ್ಯೂಸ್

ಪ್ರವಾಹ ನೀರಿನಿಂದ ಮುಳುಗಿದ್ದ ಸೇತುವೆ ಮೇಲೆ ಜೀಪ್ ಓಡಿಸಿದ ಚಾಲಕ..! ಆತನನ್ನು ಬಂಧಿಸಿದ ಪೊಲೀಸರು..!

180
Pc Cr: Vartha bharati

ನ್ಯೂಸ್ ನಾಟೌಟ್ : ಭದ್ರಾ ನದಿ ಪ್ರವಾಹದಿಂದ ಮುಳುಗಡೆಯಾಗಿದ್ದ ಸೇತುವೆ ಮೇಲೆ ವಾಹನಗಳ ಸಂಚಾರ ನಿಷೇಧಿಸಿದ್ದರು. ಸ್ಥಳೀಯರ ಮಾತು ಲೆಕ್ಕಿಸದೇ ಸೇತುವೆ ಮೇಲೆ ಜೀಪ್ ಓಡಿಸಿ ಹುಚ್ಚಾಟ ಮೆರೆದು ಕೂದಲೆಳೆಯ ಅಂತರದಿಂದ ಪ್ರಾಣಾಪಾಯದಿಂದ ಪಾರಾಗಿದ್ದ ಜೀಪ್ ಚಾಲಕನನ್ನು ಕಳಸ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪವನ್ ಕುಮಾರ್ (30)ಬಂಧಿತ ಜೀಪ್‌ ಚಾಲಕ ಎಂದು ಗುರುತಿಸಲಾಗಿದ್ದು, ಜೀಪ್ ಅನ್ನೂ ವಶಕ್ಕೆ ಪಡೆಯಲಾಗಿದೆ. ಈತ ಗುರುವಾರ(ಜು.25) ಭದ್ರಾ ನದಿ ತುಂಬಿ ಹರಿದ ಪರಿಣಾಮ ಮುಳುಗಡೆಯಾಗಿದ್ದ ಹೆಬ್ಬಾಳೆ ಸೇತುವೆ ಮೇಲೆ ಜೀಪ್ ಓಡಿಸಿದ್ದ ಎನ್ನಲಾಗಿದೆ.

Click

https://newsnotout.com/2024/07/nava-chandika-homa-at-kolluru-mookambika-temple-udupi-darshan/
https://newsnotout.com/2024/07/street-dog-kannada-news-food-direction-animal-husbandery-kannada/
https://newsnotout.com/2024/07/lover-kannada-news-family-nomore-investigation-issue-viral/
See also  ಭಾಗಮಂಡಲದ ಯುವಕರ ಛಲ ಬಿಡದ ಹೋರಾಟ, ಊರಿಗೊಂದು ಉಚಿತ ಆಂಬ್ಯುಲೆನ್ಸ್ ತಂದ ಅಂಜನಿಪುತ್ರ ಸೇವಾ ಬಳಗ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget