ಕ್ರೈಂರಾಜ್ಯವೈರಲ್ ನ್ಯೂಸ್

ಹಿರಿಯ ಪತ್ರಕರ್ತ ಗುರುವಪ್ಪ ಬಾಳೆಪುಣಿ ಬಗ್ಗೆ ಸುಳ್ಳು ಸುದ್ದಿ..! ಆರೋಗ್ಯ ಸ್ಥಿತಿ ಗಂಭೀರ

147

ನ್ಯೂಸ್ ನಾಟೌಟ್: ಹಿರಿಯ ಪತ್ರಕರ್ತ , ಹೊಸದಿಗಂತ ಪತ್ರಿಕೆಯ ವಿಶೇಷ ವರದಿಗಾರ ಗುರುವಪ್ಪ ಬಾಳೆಪುಣಿ (62) ನಿಧನದ ಬಗ್ಗೆ ಸುಳ್ಳು ಸುದ್ದಿ ಹರಡಿದ್ದು, ಮಾಧ್ಯಮಗಳಿಗೆ ತಪ್ಪು ಮಾಹಿತಿ ನೀಡಿದ ಘಟನೆ ಇಂದು(ಜ.24) ನಡೆದಿದೆ.

ಅಲ್ಪಕಾಲದ ಅಸೌಖ್ಯದಿಂದ ಬಳಲುತ್ತಿದ್ದ ಅವರ ಆರೋಗ್ಯ ಸ್ಥಿತಿ ಈಗ ಗಂಭೀರವಾಗಿದ್ದು, ಚಿಕಿತ್ಸೆ ಮುಂದುವರಿದಿದೆ ಎನ್ನಲಾಗಿದೆ.

See also  ಸರ್ಕಾರಿ ಶಾಲೆಯ ತರಗತಿಯಲ್ಲೇ ಬಿಯರ್ ಕುಡಿದು ಪಾರ್ಟಿ ಮಾಡಿದ ವಿದ್ಯಾರ್ಥಿನಿಯರು..! ತನಿಖೆಗೆ ಆದೇಶಿಸಿದ ಶಿಕ್ಷಣ ಇಲಾಖೆ
  Ad Widget   Ad Widget   Ad Widget   Ad Widget   Ad Widget   Ad Widget   Ad Widget