Uncategorized

ಅರ್ಜುನ ಪ್ರಶಸ್ತಿ ಪುರಸ್ಕೃತ ಕಬಡ್ಡಿ ಪಟು ಹೊನ್ನಪ್ಪ ಗೌಡ ಅವರನ್ನು ಭೇಟಿಯಾದ ಒಲಿಂಪಿಕ್ಸ್ ಪದಕ ವಿಜೇತೆ ಪಿ.ವಿ.ಸಿಂಧು

ಬೆಂಗಳೂರು: ಅರ್ಜುನ ಪ್ರಶಸ್ತಿ ಪುರಸ್ಕೃತ ಕರ್ನಾಟಕದ ಹಿರಿಯ ಕಬಡ್ಡಿ ಪಟು ಹೊನ್ನಪ್ಪ ಗೌಡ ಅವರನ್ನು ಹೈದರಾಬಾದ್ ನ ಗಚ್ಚಿ ಬೌಲಿ ಕ್ರೀಡಾಂಗಣದಲ್ಲಿ ಗುರುವಾರ ಟೋಕಿಯೋ ಒಲಿಂಪಿಕ್ಸ್ ಕಂಚಿನ ಪದಕ ವಿಜೇತೆ ಪಿ.ವಿ.ಸಿಂಧು ಭೇಟಿಯಾದರು. ಸಿಂಧು ಅವರು ಕ್ರೀಡೆಯ ಅಭಿವೃದ್ಧಿಯ ಬಗ್ಗೆ ಹೊನ್ನಪ್ಪ ಅವರ ಜತೆ ಕೆಲ ಹೊತ್ತು ಮಾತನಾಡಿದರು. ಹೊನ್ನಪ್ಪ ಗೌಡ ಅವರು ಪ್ರಸ್ತುತ ಭಾರತದ ಸರಕಾರ ನೇಮಿಸಿರುವ ಆಲ್‌ ಇಂಡಿಯಾ ಸ್ಪೋಟ್ಸ್ ಕೌನ್ಸಿಲ್‌ ಸದಸ್ಯರಾಗಿದ್ದಾರೆ.

Related posts

BJP ಮುಖಂಡನ ಕೊಲೆ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್ ನಾಯಕ ಅರೆಸ್ಟ್​ ..! ಇಲ್ಲಿದೆ ಸಂಪೂರ್ಣ ಮಾಹಿತಿ

ರಾಮನಗರದ ಜನಪ್ರಿಯ ವಂಡರ್​ಲಾ ಅಮ್ಯೂಸ್ ಮೆಂಟ್​ ಪಾರ್ಕ್​ನಲ್ಲಿ ದುರಂತ:ಮೇಲಿಂದ ಬಿದ್ದು ಪ್ರಾಣವನ್ನೇ ಕಳೆದುಕೊಂಡ ವ್ಯಕ್ತಿ

ಮಡಪ್ಪಾಡಿಯಲ್ಲಿ ಲಘು ಭೂಕಂಪ, ಹೆದರಿದ ಗ್ರಾಮಸ್ಥರು..!