ಕ್ರೈಂ

ಕಡಬ: ಕಾಡಿನೊಳಗಿಂದ ನೀರಿನಲ್ಲಿ ಹರಿದು ಬಂತು ಮಾನವನ ತಲೆಬುರುಡೆ

686

ಕಡಬ: ಕಳೆದ ಕೆಲ ದಿನಗಳ ಹಿಂದೆ ಸುರಿದ ಭಾರೀ ಮಳೆಯಿಂದಾಗಿ ಕೊಳೆತ ತಲೆಬುರುಡೆಯೊಂದು ಹೊಳೆಯೊಂದರಲ್ಲಿ ತೇಲಿಬಂದಿರುವ ಘಟನೆ ತಾಲೂಕಿನ ಪೆರಾಬೆ ಗ್ರಾಮದ ಅನ್ನಡ್ಕ ಎಂಬಲ್ಲಿ ನಡೆದಿದೆ. ಅನ್ನಡ್ಕದಲ್ಲಿರುವ ತೋಡಿನಲ್ಲಿ ಪತ್ತೆಯಾಗಿರುವ ಕೊಳೆತ ತಲೆ ಬುರುಡೆ,ಕಾಡಿನಿಂದ ನೀರಿನೊಂದಿಗೆ ಕೊಚ್ಚಿಕೊಂಡು ಬಂದಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಕಡಬ ಪೊಲೀಸರು ಭೇಟಿ ನೀಡಿದ್ದು, ಈ ಕುರುತಂತೆ ತನಿಖೆ ನಡೆಸುತ್ತಿದ್ದಾರೆ. ಯಾವೊಂದೂ ಸುಳಿವು ಇಲ್ಲದೇ ಪತ್ತೆಯಾಗಿರುವ ತಲೆಬುರುಡೆಯಿಂದ ಗ್ರಾಮಸ್ಥರು ಆತಂಕಕ್ಕೀಡಾಗಿದ್ದಾರೆ.

See also  ನಾಯಿ ಮಾಂಸ ಮಾರಾಟ ದಂಧೆ ಎಂದು ಪ್ರತಿಭಟಿಸಿದ್ದ ಪುನೀತ್ ಕೆರೆಹಳ್ಳಿ ವಿರುದ್ಧ ಎಫ್.ಐ.ಆರ್..! ಪುನೀತ್ ಪರವಾಗಿ ನಿಂತ ಪ್ರತಾಪ್ ಸಿಂಹನ ಮೇಲೂ ಕೇಸ್..!
  Ad Widget   Ad Widget   Ad Widget   Ad Widget   Ad Widget   Ad Widget