ಕರಾವಳಿಕ್ರೈಂ

ಕಡಬ: ಮೆದುಳಿನ ರಕ್ತ ಸ್ರಾವದಿಂದ  ಬಾಲಕಿ ಸಾವು

1k

ಕಡಬ: ಮೆದುಳಿನ ರಕ್ತಸ್ರಾವದಿಂದ  ಬಾಲಕಿ ಮೃತಪಟ್ಟ ಘಟನೆ ಕಡಬ ತಾಲೂಕಿನ ಕುಂತೂರು ಎಂಬಲ್ಲಿ ಶುಕ್ರವಾರದಂದು ನಡೆದಿದೆ. ಮೃತ ಬಾಲಕಿಯನ್ನು ಕುಂತೂರು ಗ್ರಾಮದ ಮಣಿಕ್ಕಳ ನಿವಾಸಿ ಸೋಮನಾಥ ಗೌಡ – ಕುಸುಮಾವತಿ ದಂಪತಿಯ ಪುತ್ರಿ ಅಪೇಕ್ಷಾ  (11)  ಎಂದು ತಿಳಿದು ಬಂದಿದೆ . ಕಳೆದ ಕೆಲವು ಸಮಯಗಳಿಂದ ತಲೆನೋವಿನಿಂದ ಬಳಲುತ್ತಿದ್ದ ಬಾಲಕಿಗೆ ಶುಕ್ರವಾರ ಬೆಳಿಗ್ಗೆ ವಿಪರೀತ ತಲೆನೋವು ಕಾಣಿಸಿಕೊಂಡಿದೆ. ಆಸ್ಪತ್ರೆಗೆ ಕರೆದೊಯ್ಯುವ ಹಾದಿ ಮಧ್ಯೆ ಬಾಲಕಿ ಪ್ರಾಣ ಬಿಟ್ಟಳು ಎನ್ನಲಾಗಿದೆ.

See also  ಪ್ರಯಾಣಿಕರಿಗಾಗಿ ಖಾಸಗಿ ಸಂಸ್ಥೆಯೊಂದರಿಂದ ಭರ್ಜರಿ ಆಫರ್..!,ಬಸ್ ಟಿಕೆಟ್‌ ದರ ಕೇವಲ 1 ರೂ. ಮಾತ್ರ..!
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget