ಕ್ರೈಂ

ಕಡಬ: ನೀರಿನಲ್ಲಿ ಕೊಚ್ಚಿ ಹೋದ ಯುವಕನ ಶೋಧ ಕಾರ್ಯ ಸ್ಥಗಿತ

ಕಡಬ: ನದಿ ನೀರಿನಲ್ಲಿ ಕೊಚ್ಚಿ ಹೋಗಿರುವ ಕಡಬದ ಯುವಕನ ಶೋಧ ಕಾರ್ಯವನ್ನು ಸ್ಥಗಿತಗೊಳಿಸಲಾಗಿದೆ. ಬುಧವಾರ ಸಂಜೆ 19 ವರ್ಷದ ಶಫೀಕ್‌ ಅನ್ನುವ ಯುವಕ ನೀರು ಪಾಲಾಗಿದ್ದರು. ಅಗ್ನಿ ಶಾಮಕ ಸಿಬ್ಬಂದಿ, ಉಪ್ಪಿನಂಗಡಿ ಪೊಲೀಸರು ಸ್ಥಳೀಯರ ನೆರವಿನೊಂದಿಗೆ ಯುವಕನ ಶೋಧ ಕಾರ್ಯ ನಡೆಸುತ್ತಿದ್ದರು. ಆದರೆ ರಾತ್ರಿಯಾದರೂ ಶಫೀಕ್‌ ಸುಳಿವು ಸಿಕ್ಕಿಲ್ಲ. ಸದ್ಯ ನದಿ ನೀರು ರಭಸದಿಂದ ಹರಿಯುತ್ತಿದೆ. ಹೀಗಾಗಿ ಶೋಧ ಕಾರ್ಯವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ತಿಳಿದು ಬಂದಿದೆ. ಗುರುವಾರ ಮತ್ತೆ ಶೋಧ ಕಾರ್ಯ ನಡೆಸುವ ಸಾಧ್ಯತೆ ಇದೆ.

Related posts

ಗಲಭೆ ಕೇಸ್‌ ನ108 ಆರೋಪಿಗಳಿಗೆ ಜಾಮೀನು, ದರ್ಗಾದಲ್ಲಿ ಮುಸ್ಲಿಮರ ಸಂಭ್ರಮಾಚರಣೆ

18 ಮಂದಿ ಐ.ಎ.ಎಸ್ ಅಧಿಕಾರಿಗಳ ವಿರುದ್ಧ ಇಡಿಗೆ 4,113 ಪುಟಗಳ ದೂರು..! ಹತ್ತು ವರ್ಷದಲ್ಲಿ ಪಾಲಿಕೆಯ 46,300 ಕೋಟಿ ರೂ. ಅನುದಾನ ದುರ್ಬಳಕೆ..?

ಕಾಲಿಗೆ ಸರಪಳಿ ಕಟ್ಟಿ 2 ವರ್ಷದಿಂದ ಅಪ್ರಾಪ್ತಳ ಮೇಲೆ ಸ್ವಾಮೀಜಿಯಿಂದ ಅತ್ಯಾಚಾರ..! ಬಂಧನದ ಬಳಿಕ ಈ ಬಗ್ಗೆ ಸ್ವಾಮೀಜಿ ಹೇಳಿದ್ದೇನು?