ಕ್ರೈಂ

ಕಡಬದಲ್ಲಿ ಹಾವು ಕಚ್ಚಿ ಸಾವಿಗೀಡಾದ ರೈತ

ಕಡಬ: ತೋಟಕ್ಕೆ ಸ್ಪಿಂಕ್ಲರ್ ಅಳವಡಿಸಲು ಹೋಗಿದ್ದಾಗ ರೈತರೊಬ್ಬರಿಗೆ ವಿಷಯ ಹಾವು ಕಚ್ಚಿ ಸಾವಿಗೀಡಾದ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಮೃತರನ್ನು ಕೋಡಿಂಬಾಳ ಗ್ರಾಮದ ಪೆಲೆತ್ತೊಡಿ ನಿವಾಸಿ ಧರ್ಮಪಾಲ ಗೌಡ ಎಂದು ಗುರುತಿಸಲಾಗಿದೆ. ಪ್ರಜ್ಷೆ ತಪ್ಪಿ ಬಿದ್ದಿದ್ದ ಅವರನ್ನು ತಕ್ಷಣ ಆಸ್ಪತ್ರೆಗೆ ಸೇರಿಸುವ ಪ್ರಯತ್ನ ನಡೆಸಲಾಯಿತಾದರೂ ಆ ವೇಳೆಗಾಗಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

Related posts

ಉಡುಪಿ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣದ ಆರೋಪಿಗೆ ಜಾಮೀನು ಸಿಗುವುದೇ? ಜಾಮೀನು ಅರ್ಜಿ ಸಲ್ಲಿಸಿದ್ಯಾರು..?

ದರ್ಶನ್ ಜಾಮೀನಿಗೆ ಶ್ಯೂರಿಟಿ ಹಾಕಿದ ನಟ ಧನ್ವೀರ್‌..! ಕೋರ್ಟ್ ದರ್ಶನ್ ಗೆ ವಿಧಿಸಿದ ಷರತ್ತುಗಳೇನು..?

ಪುತ್ತೂರು: KSRTC ಬಸ್‌ನಲ್ಲಿ ವಿವಾಹಿತ ಮಹಿಳೆಯ ಸೊಂಟಕ್ಕೆ ಕೈ ಹಾಕಿದ ವೃದ್ಧ..! ಕೆಮ್ಮಿಂಜೆ ಗ್ರಾಮದ ವ್ಯಕ್ತಿ ಅರೆಸ್ಟ್ , ಜಾಮೀನು ಮೇಲೆ ಬಿಡುಗಡೆ