ಭಕ್ತಿಭಾವ

ಕಡೆಪಾಲ: ಸ್ವಾಮಿ ಕೊರಗಜ್ಜ ಸೇರಿದಂತೆ ವಿವಿಧ ದೈವಗಳ ಪುನಃ ಪ್ರತಿಷ್ಠಾ ಕಲಶೋತ್ಸವ

322
Spread the love

ಕಡೆಪಾಲ: ಇಲ್ಲಿನ ಶ್ರೀ ಆದಿಬ್ರಹ್ಮ ಮೊಗೇರ್ಕಳ ದೈವಸ್ಥಾನದಲ್ಲಿ ಮೊಗೇರರು, ತನ್ನಿಮಾನಿಗ, ಕ್ಷೇತ್ರಪಾಲಕ ಗುಳಿಗ, ಸ್ವಾಮಿ ಕೊರಗಜ್ಜ ಹಾಗೂ ನಾಗಬ್ರಹ್ಮ ದೈವಗಳ ಪುನಃ ಪ್ರತಿಷ್ಠಾ ಕಲಶೋತ್ಸವ ನಡೆಯಲಿದೆ. ದಿನಾಂಕ 21-4-2022 ಗುರುವಾರದಿಂದ 25-4-2022ರ ಸೋಮವಾರದ ತನಕ ಕಾರ್ಯಕ್ರಮಗಳು ನೆರವೇರಲಿದೆ. ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾಧಿಗಳು ಪಾಲ್ಗೊಂಡು ದೇವರ ಕೃಪೆಗೆ ಪಾತ್ರವಾಗಬೇಕೆಂದು ಆಡಳಿತ ಸಮಿತಿಯು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

See also  ಸುಳ್ಯ:ಇತಿಹಾಸ ಪ್ರಸಿದ್ದ ಚೆನ್ನಕೇಶವ ದೇವಸ್ಥಾನದಲ್ಲಿ ಜಾತ್ರಾ ವೈಭವ, ಸಂಭ್ರಮಕ್ಕೆ ಸಾಕ್ಷಿಯಾದ ಸಾವಿರಾರು ಭಕ್ತರು
  Ad Widget   Ad Widget   Ad Widget   Ad Widget   Ad Widget   Ad Widget