ಕರಾವಳಿಚಿಕ್ಕಮಗಳೂರು

ಸ್ಕೂಟರ್ ಪಿಕಪ್ ನಡುವೆ ಭೀಕರ ಅಪಘಾತ, ಸವಾರ ಸ್ಥಳದಲ್ಲೇ ಮೃತ್ಯು, ಪಿಕಪ್ ಚಾಲಕ ಎಸ್ಕೇಪ್

158

ನ್ಯೂಸ್ ನಾಟೌಟ್ :ಸ್ಕೂಟರ್‌ಗೆ ಪಿಕಪ್ ಢಿಕ್ಕಿ ಹೊಡೆದಿದ್ದು,ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರಿನ ಕಡೂರು ತಾಲೂಕಿನ ದೊಡ್ಡಘಟ್ಟ ಗೇಟ್ ಬಳಿ ಶುಕ್ರವಾರ ರಾತ್ರಿ ನಡೆದಿದೆ.

ಮೃತಪಟ್ಟ ಯುವಕ ಕಡೂರು ತಾಲೂಕಿನ ಬೀರೂರು ಪಟ್ಟಣದ ನಿವಾಸಿಯಾಗಿದ್ದು, ವಿನಾಯಕ್ (28) ಎಂದು ಗುರುತಿಸಲಾಗಿದೆ.ಈತ ತರೀಕೆರೆಯಿಂದ ಕೆಲಸ ಮುಗಿಸಿ ಬೀರೂರಿಗೆ ವಾಪಸ್ಸು ಬರುವಾಗ ಈ ದುರಂತ ಸಂಭವಿಸಿದೆ. ಪಿಕಪ್ ಚಾಲಕ ಪಿಕಪ್ ಬಿಟ್ಟು ಸ್ಥಳದಿಂದ ಎಸ್ಕೇಪ್ ಆಗಿದ್ದಾನೆಂದು ತಿಳಿದು ಬಂದಿದೆ.ಬೀರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

See also  ದಕ್ಷಿಣ ಕನ್ನಡ ಜಿಲ್ಲೆಯ ಯಾವ ಕ್ಷೇತ್ರದಲ್ಲಿ ಎಷ್ಟು ಮತದಾನ? ಸುಳ್ಯ, ಪುತ್ತೂರಿನಲ್ಲಿ ಎಷ್ಟು? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget