Latestಕರಾವಳಿಸುಳ್ಯ

ಕಲ್ಲಡ್ಕ ಡಾ. ಪ್ರಭಾಕರ್ ಭಟ್ ಅವರನ್ನು ಭೇಟಿಯಾದ ಕಿರಣ್ ಚಂದ್ರ ಡಿ. ಪುಷ್ಪಗಿರಿ, ಆಗತ ಸ್ವಾಗತ ಕಾರ್ಯಕ್ರಮದಲ್ಲಿ ಧಾರ್ಮಿಕ ಮುಖಂಡ ಭಾಗಿ

576

ನ್ಯೂಸ್ ನಾಟೌಟ್: ಕಲ್ಲಡ್ಕದ ಹನುಮಾನ್ ನಗರದದಲ್ಲಿ ನಡೆದ ಆಗತ ಸ್ವಾಗತ ಕಾರ್ಯಕ್ರಮದಲ್ಲಿ ಧಾರ್ಮಿಕ ಮುಖಂಡ-ಸಮಾಜ ಸೇವಕ ಕಿರಣ್ ಚಂದ್ರ ಡಿ. ಪುಷ್ಪಗಿರಿ ಅವರು ಪಾಲ್ಗೊಂಡರು.

ಈ ಕಾರ್ಯಕ್ರಮದಲ್ಲಿ ಕಲ್ಲಡ್ಕ ಡಾ. ಪ್ರಭಾಕರ್ ಭಟ್ ಪಾಲ್ಗೊಂಡಿದ್ದರು. ರಾಷ್ಟ್ರ ರಕ್ಷಣೆ ಜಾಗೃತಿಯ ವಿಚಾರ ಧಾರೆಯ ಬಗ್ಗೆ ಮಕ್ಕಳಿಗೆ ತಿಳಿಸುವ ಕಾರ್ಯಕ್ರಮ ನಡೆಯಿತು.

ಈ ವೇಳೆ ಮಾತನಾಡಿದ ಕಿರಣ್ ಚಂದ್ರ ಡಿ ಪುಷ್ಪಗಿರಿ ಅವರು,’ ಸನಾತನ ಹಿಂದೂ ಧರ್ಮದ ರಕ್ಷಣೆಗೆ ನಾವೆಲ್ಲರೂ ಸದಾ ಸಿದ್ಧವಾಗಿರಬೇಕು. ಹಿಂದೂ ಧರ್ಮದ ರಕ್ಷಣೆಗೆ ಕಲ್ಲಡ್ಕ ಪ್ರಭಾಕರ ಭಟ್ ಅವರ ಕೊಡುಗೆ ಅಪಾರ ಮತ್ತು ಅವಿಸ್ಮರಣೀಯ ಎಂದು ಸ್ಮರಿಸಿದರು.

 

See also  ಸುಳ್ಯದಲ್ಲಿ 108 ಆಂಬ್ಯುಲೆನ್ಸ್ ಊಟಕ್ಕಿಲ್ಲದ ಉಪ್ಪಿನಕಾಯಿ..! ರೋಗಿಯನ್ನು ಕರೆದೊಯ್ಯಲೊಪ್ಪದ ಆಂಬ್ಯುಲೆನ್ಸ್ ವಿರುದ್ಧ ಸಿಡಿದೆದ್ದ ಜನ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget