ಕರಾವಳಿಕ್ರೈಂ

ಕಲ್ಲಪಳ್ಳಿ: ಬಸ್- ಜೀಪ್ ನಡುವೆ ಡಿಕ್ಕಿ, ಬಸ್ ನವನ ನಿರ್ಲಕ್ಷ್ಯದ ಚಾಲನೆ..?

152

ನ್ಯೂಸ್ ನಾಟೌಟ್: ಕಲ್ಲಪಳ್ಳಿಯ ಬಡ್ಡಡ್ಕ ಎಂಬಲ್ಲಿ ಕೇರಳ ರಸ್ತೆ ಸಾರಿಗೆ ನಿಗಮದ ಸರ್ಕಾರಿ ಬಸ್ ಹಾಗೂ ಜೀಪ್ ನಡುವೆ ಡಿಕ್ಕಿ ಸಂಭವಿಸಿದೆ. ಅಪಘಾತದಲ್ಲಿ ಜೀಪ್ ಮುಂಭಾಗ ಜಖಂಗೊಂಡಿದೆ. ಜೀಪ್ ನಲ್ಲಿದ್ದ ಪ್ರಯಾಣಿಕರು ಅಪಘಾತದಿಂದ ತೀವ್ರ ಗಾಬರಿಗೊಳಗಾಗಿದ್ದರು. ಆರಂಭದಲ್ಲಿ ಕೆಲವರಿಗೆ ಗಾಯಗಳಾಗಿದೆ ಎನ್ನುವಂತಹ ಮಾಹಿತಿಗಳು ಹೊರಬಿದ್ದಿದ್ದವು, ಆದರೆ ಯಾರಿಗೂ ಯಾವುದೇ ಗಾಯಗಳಾಗಿಲ್ಲ ಎಂದು ತಿಳಿದು ಬಂದಿದೆ. ಬಸ್ ನವನ ನಿರ್ಲಕ್ಷ್ಯದ ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ತಿಳಿದು ಬಂದಿದೆ .

See also  ಕೇರಳದ ನ್ಯಾಯಾಧೀಶರ ಎದುರು ಸುಳ್ಯದ ವೈದ್ಯೆಯ ಉದ್ದಟತನ..!, ನೇರವಾಗಿ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ ನ್ಯಾಯಾಧೀಶ, ಪ್ರಕರಣ ದಾಖಲು
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget