ಕರಾವಳಿ

ಕಲ್ಲುಗುಂಡಿ: ಬಸ್ -ಲಾರಿ ಭೀಕರ ಅಪಘಾತ

349

ನ್ಯೂಸ್ ನಾಟೌಟ್ : ಬಸ್ ಹಾಗೂ ಲಾರಿ ನಡುವೆ ಮಂಗಳವಾರ ಸಂಜೆ ಕಲ್ಲುಗುಂಡಿಯಲ್ಲಿ ಭೀಕರ ಅಪಘಾತ ಸಂಭವಿಸಿದೆ.

ಅಪಘಾತದಲ್ಲಿ ೧೦ ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಘಟನೆಯಲ್ಲಿ ಗಾಯಗೊಂಡ ಲಾರಿ ಚಾಲಕನ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ಸದ್ಯ ಆತನನ್ನು ಹೆಚ್ಚಿನ ಚಿಕಿತ್ಸೆಗಾಗಿ ಸುಳ್ಯದ ಆಸ್ಪತ್ರೆಗೆ ದಾಖಲಿಸಲಾಗಿದೆ. ಸುಳ್ಯದಿಂದ ಮಡಿಕೇರಿ ಕಡೆಗೆ ಹೋಗುವ ಲಾರಿ ಹಾಗೂ ಮಡಿಕೇರಿ ಕಡೆಯಿಂದ ಸುಳ್ಯದತ್ತ ಬರುವ ಬಸ್ ನಡುವೆ ಅಪಘಾತ ಸಂಭವಿಸಿದೆ.

See also  ಬದಿಯಡ್ಕ : ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಪಿಕಪ್ ವಾಹನದ ನಡುವೆ ಅಪಘಾತ; ಪಿಕಪ್ ಚಾಲಕ ದಾರುಣ ಅಂತ್ಯ
  Ad Widget   Ad Widget   Ad Widget   Ad Widget   Ad Widget   Ad Widget   Ad Widget