ಕ್ರೈಂಸುಳ್ಯ

ಕನಕಮಜಲಿನ ಮಿತ್ತಮಜಲಿನ ಬಳಿ ಬರೆಗೆ ಗುದ್ದಿದ ಕಾರು..! ಪ್ರಯಾಣಿಕರು ಆಸ್ಪತ್ರೆಗೆ ದಾಖಲು

ನ್ಯೂಸ್‌ ನಾಟೌಟ್: ಕನಕಮಜಲಿನ ಮಿತ್ತಮಜಲಿನ ಬಳಿ ಬರೆಗೆ ಕಾರು ಗುದ್ದಿದ ಘಟನೆ ಇಂದು(ಫೆ.11) ನಡೆದಿದೆ.

ಕಾರಿನಲ್ಲಿದ್ದ ಪ್ರಯಾಣಿಕರಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರು ಜಖಂಗೊಂಡಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Related posts

ಒಂದೇ ಕುಟುಂಬದ 5 ಕಾರ್ಮಿಕರ ದುರಂತ ಅಂತ್ಯ! ಚರಂಡಿ ಸ್ವಚ್ಛಗೊಳಿಸುತ್ತಿದ್ದಾಗ ನಡೆಯಿತು ಅನಾಹುತ..!

ಸುಳ್ಯ ತಾಲೂಕು ವ್ಯಾಪ್ತಿಯಲ್ಲಿ ರಾತ್ರಿ 11 ಗಂಟೆ ಮೇಲೆ ಹೋಟೆಲ್ ತೆರೆಯುವಂಗಿಲ್ಲ, ಪೊಲೀಸರ ಖಡಕ್ ವಾರ್ನಿಂಗ್ ..!

ಕಡಬ:ಕರೆಂಟ್ ಶಾಕ್ ಗೆ ಕಂಬದಿಂದ ಎಸೆಯಲ್ಪಟ್ಟ ಮೆಸ್ಕಾಂ ಲೈನ್ ಮ್ಯಾನ್,ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲು