ಕರಾವಳಿಕ್ರೈಂಸುಳ್ಯ

ಕನಕಮಜಲು: ಭಜನೆಗೆ ಹೋಗಿ ಬರುತ್ತಿದ್ದ ವ್ಯಕ್ತಿಗೆ ಗುದ್ದಿದ ಕಾರು, ಕತ್ತಲಲ್ಲಿ ಕಾರಿನೊಂದಿಗೆ ಚಾಲಕ ಪರಾರಿ, ಗಂಭೀರ ಗಾಯಗೊಂಡ ಪಾದಾಚಾರಿ

1.2k

ನಾಟೌಟ್: ಸುಳ್ಯ ಸಮೀದ ಜಾಲ್ಸೂರಿನಲ್ಲಿ ಇದೀಗ ಭೀಕರ ಹಿಟ್ ಅಂಡ್ ರನ್ ಪ್ರಕರಣ ನಡೆದಿದೆ.

ಭಜನೆ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡು ಮನೆಯತ್ತ ರಾಷ್ಟ್ರೀಯ ಹೆದ್ದಾರಿ ಮೂಲಕ ಹೆಜ್ಜೆ ಹಾಕುತ್ತಿದ್ದ ವ್ಯಕ್ತಿ ಗೆ ಹಿಂದಿನಿಂದ ಬಂದ ವ್ಯಾಗನರ್ ಕಾರು ಡಿಕ್ಕಿಯಾಗಿದೆ. ಗುದ್ದಿದ ರಭಸಕ್ಕೆ ಪಾದಾಚಾರಿ ರಾಮನ್ ಅನ್ನುವವರು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಪ್ರಗತಿ ಆಂಬ್ಯುಲೆನ್ಸ್ ನಲ್ಲಿ ಗಾಯಾಳುವನ್ನು ಕೆವಿಜಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ. 

See also  ಚಿನ್ನ ಕದ್ದು ತಂದವರು ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದರು..!
  Ad Widget   Ad Widget   Ad Widget   Ad Widget   Ad Widget   Ad Widget   Ad Widget