ಕ್ರೈಂ

ಕ್ಯಾನ್ಸರ್‌ಗೆ ಬಲಿಯಾದ ಕಂದ್ರಪ್ಪಾಡಿಯ ಮಹಿಳೆ

364
Spread the love

ಸುಳ್ಯ: ಕಂದ್ರಪ್ಪಾಡಿಯ ಭವ್ಯ ಕೊಂಬೆಟ್ಟುರವರು ಅಲ್ಪ ಕಾಲ ಅಸೌಖ್ಯದಿಂದ ಖಾಸಗಿ ಆಸ್ಪತ್ರೆಯಲ್ಲಿ ಜ. 10 ರಂದು ನಿಧನರಾಗಿದ್ದಾರೆ. ಅವರಿಗೆ 31 ವರ್ಷ ವಯಸ್ಸಾಗಿತ್ತು. ಕೆಲವು ಸಮಯದಿಂದ ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದರು. ಮೃತರು ಪತಿ ಹರೀಶ್ ಕೊಂಬೆಟ್ಟು, 4 ವರ್ಷದ ಪುತ್ರಿ ಡಿವಿಜ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

See also  ಇಡ್ಲಿ ತಿನ್ನೋ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಾಣ ಕಳೆದುಕೊಂಡ ವ್ಯಕ್ತಿ..! ಇಡ್ಲಿ ಗಂಟಲಲ್ಲಿ ಸಿಲುಕಿ ಉಸಿರುಗಟ್ಟಿ ಸಾವು..!
  Ad Widget   Ad Widget   Ad Widget   Ad Widget   Ad Widget   Ad Widget