ಚಾಲಕನಿಗೆ ಮೂರ್ಛೆ ರೋಗ ಬಂದು ಮರಕ್ಕೆ ಡಿಕ್ಕಿ ಹೊಡೆದ KSRTC ಬಸ್..! 40 ಮಂದಿ ಪ್ರಯಾಣಿಕರು ಪಾರು..!
Spread the loveನ್ಯೂಸ್ ನಾಟೌಟ್: ಚಾಲಕ ಮೂರ್ಛೆ ಬಿದ್ದು ನಿಯಂತ್ರಣ ತಪ್ಪಿದ KSRTC ಬಸ್ ಮರಕ್ಕೆ ಡಿಕ್ಕಿ ಹೊಡೆದು ಪ್ರಯಾಣಿಕರು ಗಾಯಗೊಂಡ ಘಟನೆ ಹನೂರು ಚಾಮರಾಜನಗರ ತಾಲೂಕಿನ ಚಿಕ್ಕರಂಗಶೆಟ್ಟಿ ದೊಡ್ಡಿ ಗ್ರಾಮದ ಸಮೀಪ ಇಂದು(ಫೆ.9) ನಡೆಯಿತು. ಹನೂರು ತಾಲೂಕಿನ ಒಡೆಯರಪಾಳ್ಯ ಗ್ರಾಮದಿಂದ ಮೈಸೂರಿಗೆ ತೆರಳುತ್ತಿದ್ದ ಬಸ್ ಇದಾಗಿದ್ದು, ಚಾಲಕನಿಗೆ ದಿಢೀರ್ ಮೂರ್ಛೆ ರೋಗ ಕಾಣಿಸಿಕೊಂಡಿದೆ. ಪರಿಣಾಮ, ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದಿದೆ. ಬಸ್ನಲ್ಲಿ ಸುಮಾರು 40ಕ್ಕೂ ಹೆಚ್ಚು ಪ್ರಯಾಣಿಕರು ಪ್ರಯಾಣಿಸುತ್ತಿದ್ದರು ಎನ್ನಲಾಗಿದ್ದು, ಮುಂಭಾಗದಲ್ಲಿ ಕುಳಿತಿದ್ದ ಐವರು … Continue reading ಚಾಲಕನಿಗೆ ಮೂರ್ಛೆ ರೋಗ ಬಂದು ಮರಕ್ಕೆ ಡಿಕ್ಕಿ ಹೊಡೆದ KSRTC ಬಸ್..! 40 ಮಂದಿ ಪ್ರಯಾಣಿಕರು ಪಾರು..!
Copy and paste this URL into your WordPress site to embed
Copy and paste this code into your site to embed