Latestಕ್ರೈಂವೈರಲ್ ನ್ಯೂಸ್

ರಾತ್ರಿ ಅರ್ಚಕರ ಬೈಕ್ ಸುಟ್ಟು ಹಾಕಿದ ಮಕ್ಕಳು..! ಪ್ರಕರಣ ದಾಖಲು..!

287
Pc Cr: Public Tv kannada
Spread the love

ನ್ಯೂಸ್‌ ನಾಟೌಟ್ : ಅಪ್ರಾಪ್ತ ವಯಸ್ಸಿನ ಮಕ್ಕಳು ಅರ್ಚಕನ ಬೈಕ್ ಸುಟ್ಟು ವಿಕೃತಿ ಮೆರೆದಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ‌ ಕುಡಚಿ ಪಟ್ಟಣದಲ್ಲಿ ಇಂದು(ಮಾ.2) ನಡೆದಿದೆ.
ದಾರಿ ಪಕ್ಕದಲ್ಲಿ ನಿಲ್ಲಿಸಿದ್ದ ಬೈಕ್ ಗೆ ಮಕ್ಕಳ ಗುಂಪು ಬೆಂಕಿ ಹಚ್ಚಿದೆ. ಕುಡಚಿ ಪಟ್ಟಣದ ವಾರ್ಡ್ ನಂಬರ್ 2 ಮರಾಠಾ ಗಲ್ಲಿಯಲ್ಲಿ ಶನಿವಾರ ರಾತ್ರಿ ಪಟ್ಟಣದ ಅರ್ಚಕ ಪ್ರವೀಣ್ ಕುಲಕರ್ಣಿ ಎಂಬುವವರಿಗೆ ಸೇರಿದ ಬೈಕಗೆ ಬೆಂಕಿ ಹಚ್ಚಲಾಗಿದೆ.

ಮಕ್ಕಳ ವಿಕೃತಿ ಮೆರೆದಿರುವ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಕುಡಚಿ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

See also  ಈ ಕೆಲಸಕ್ಕೆ ನೀವು ಏಕೆ ಸೂಕ್ತ? ಎಂದು ಕಂಪನಿ ಕೇಳಿದ ಪ್ರಶ್ನೆಗೆ ಆತ ನೀಡಿದ ಉತ್ತರ ಎಲ್ಲೆಡೆ ವೈರಲ್..! ಸಂಸ್ಥೆಯ ಮುಖ್ಯಸ್ಥೆ ಹಂಚಿಕೊಂಡ ಅರ್ಜಿಯಲ್ಲೇನಿದೆ..?
  Ad Widget   Ad Widget   Ad Widget   Ad Widget