Latestಕ್ರೈಂರಾಜ್ಯವೈರಲ್ ನ್ಯೂಸ್

ಬಾಲಕನನ್ನು ಅಡಿಕೆ ಮರಕ್ಕೆ ಕಟ್ಟಿ ಗುಪ್ತಾಂಗಕ್ಕೆ ಇರುವೆ ಬಿಟ್ಟು ಹಲ್ಲೆ..! ಹಕ್ಕಿ- ಪಿಕ್ಕಿ ಜನಾಂಗದ ಬಾಲಕನಿಗೆ ಚಿತ್ರಹಿಂಸೆ..!

864

ನ್ಯೂಸ್ ನಾಟೌಟ್: ಕಳ್ಳತನ ಮಾಡಿದ್ದಾರೆ ಎಂದು ಆರೋಪಿಸಿ ಬಾಲಕನನ್ನು ಅಡಿಕೆ ಮರಕ್ಕೆ ಕಟ್ಟಿ ಹಲ್ಲೆ ಮಾಡಿ, ಗುಪ್ತಾಂಗಗಳಿಗೆ ಕೆಂಪು ಇರುವೆ ಬಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ನಲ್ಲೂರ ಬಳಿಯ ಅಸ್ತಾಪನಹಳ್ಳಿಯಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.

ಕಳ್ಳತನ ಮಾಡಿದ್ದಾರೆ ಎಂದು ಆರೋಪಿಸಿ ಹಕ್ಕಿ- ಪಿಕ್ಕಿ ಜನಾಂಗದ ಬಾಲಕನ ಮೇಲೆ ಅದೇ ಜನಾಂಗದ 10 ರಿಂದ 15 ಜನ ಯುವಕರ ಗುಂಪು ಹಲ್ಲೆ ನಡೆಸಿದ್ದಾರೆ. ದೊಣ್ಣೆ, ಡ್ರಿಪ್ ಪೈಪ್ ನಿಂದ ಹಲ್ಲೆ ಮಾಡಿದ್ದು, ಬಾಲಕ ಚೀರಾಡುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

ಇದು ಕೆಲ ತಿಂಗಳ ಹಿಂದೆ ನಡೆದ ಘಟನೆ ಎನ್ನಲಾಗಿದ್ದು, ಇದೀಗ ವಿಡಿಯೋ ವೈರಲ್ ಆಗಿರುವ ಕಾರಣ,

ಘಟನೆಗೆ ಸಂಬಂಧಿಸಿದಂತೆ ಹಲ್ಲೆಗೊಳಗಾದ ಬಾಲಕನ ತಾತ ನೀಡಿದ ದೂರಿನ ಮೇರೆಗೆ ಸದ್ಯ 9 ಯುವಕರ ವಿರುದ್ಧ ಎಫ್‌.ಐ.ಆರ್‌ ದಾಖಲಾಗಿದ್ದು, ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. 

ಲೋನ್ ರಿಕವರಿಗೆ ಹೋದ ಬ್ಯಾಂಕ್ ಸಿಬ್ಬಂದಿ ಮೇಲೆ ಕಲ್ಲಿನಿಂದ ದಾಳಿ..! ಸಿಬ್ಬಂದಿ ಆಸ್ಪತ್ರೆಗೆ ದಾಖಲು..!

ಅಯೋಧ್ಯೆ ಬಾಲರಾಮನ ಹಣೆ ಮೇಲೆ ʼಸೂರ್ಯ ತಿಲಕʼ, ಇಲ್ಲಿದೆ ರಾಮನವಮಿಯ ವಿಶೇಷ ವಿಡಿಯೋ

ಮೋದಿ ಭೇಟಿ ಬೆನ್ನಲ್ಲೇ ಭಾರತದ 11 ಮೀನುಗಾರರನ್ನು ಬಿಡುಗಡೆ ಮಾಡಿದ ಶ್ರೀಲಂಕಾ..! ಪಾಕ್ ಜಲಸಂಧಿಯಲ್ಲಿನ ಸಮಸ್ಯೆಗೆ ತಾತ್ಕಾಲಿಕ ಪರಿಹಾರ..!

See also  19 ಸಾವಿರ ಕೋಟಿ ಸಾಲದ ಹಣ ಬಿಡುಗಡೆಗೂ ಮುನ್ನ ಪಾಕ್‌ ಗೆ 11 ಷರತ್ತು ವಿಧಿಸಿದ IMF..! ಭಾರತದ ಒತ್ತಡಕ್ಕೆ ಮಣಿಯಿತೇ ಐ.ಎಂ.ಎಫ್..?
  Ad Widget   Ad Widget   Ad Widget   Ad Widget   Ad Widget   Ad Widget   Ad Widget