ಶಿಕ್ಷಣಸಾಧಕರ ವೇದಿಕೆಸುಳ್ಯ

ನೆಹರೂ ಮೆಮೋರಿಯಲ್ ಪಿ.ಯು ಕಾಲೇಜಿನ ಹಿರಿಯ ವಿದ್ಯಾರ್ಥಿನಿ ಸಿ.ಎ ಪರೀಕ್ಷೆಯಲ್ಲಿ ತೇರ್ಗಡೆ, ಕಾಲೇಜು ವತಿಯಿಂದ ಅಭಿನಂದನೆ

154

ನ್ಯೂಸ್ ನಾಟೌಟ್ :ಭಾರತೀಯ ಲೆಕ್ಕ ಪರಿಶೋಧಕರ ಸಂಸ್ಥೆ ನಡೆಸಿದ ಸಿ ಎ(ಚಾರ್ಟೆಡ್ ಅಕೌಂಟೆಂಟ್ ) ಪರೀಕ್ಷೆಯಲ್ಲಿ ಸುಳ್ಯ ನೆಹರು ಮೆಮೋರಿಯಲ್ ಪಿಯು ಕಾಲೇಜಿನ ಹಿರಿಯ ವಿದ್ಯಾರ್ಥಿನಿ ಅಭಿರಕ್ಷಾ ಕೃಷ್ಣವೇಣಿ ತೇರ್ಗಡೆಯಾಗಿದ್ದಾರೆ.

ಈ ಸಾಧಕಿ ಅಡೂರು ಬೈತನಡ್ಕದ ಬಾಲ ಸುಬ್ರಹ್ಮಣ್ಯ ಭಟ್ ಎಸ್, ಶಾರದಾ ದೇವಿ ದಂಪತಿ ಪುತ್ರಿಯಾಗಿದ್ದಾರೆ. ಪ್ರಾಥಮಿಕ ಶಿಕ್ಷಣವನ್ನು ವಿದ್ಯಾಭಾರತಿ ಶಾಲೆ ಅಡೂರು, ಪ್ರೌಢ ಶಿಕ್ಷಣವನ್ನು ಗಜಾನನ ಶಾಲೆ ಈಶ್ವರ ಮಂಗಲ, ಬಿ ಕಾಂ ನ್ನು ಶ್ರೀ ಭಾರತಿ ಕಾಲೇಜು ನಂತೂರು ಮಂಗಳೂರು, ಸಿ ಎ ಆರ್ಟಿಕಲ್ ಶಿಪ್ ನ್ನು ‘ಶಿವಕುಮಾರ್ ಕೆ ಪಾರ್ಟ್ನರ್ ಆಫ್ ರಾವ್ ಮತ್ತು ಬಸ್ರಿ’ ಅವರಲ್ಲಿ ಪೂರೈಸಿದ್ದರು. ಸುಳ್ಯ ನೆಹರು ಮೆಮೋರಿಯಲ್ ಪಿಯು ಕಾಲೇಜಿನ ಆಡಳಿತ ಮಂಡಳಿ, ಪ್ರಾಚಾರ್ಯರು, ಬೋಧಕ ಬೋಧಕೇತರ ವೃಂದದವರು ಅಭಿನಂದಿಸಿದ್ದಾರೆ.

Click

https://newsnotout.com/2024/12/job-vacancy-at-engineering-collages-of-govt-of-karnataka/
https://newsnotout.com/2024/12/commando-kannada-news-kodagu-ponch-kashmir-d/
https://newsnotout.com/2024/12/dulicate-bith-cirtificate-kannada-news-viral-news-case/
https://newsnotout.com/2024/12/yamuna-river-manmhan-singh-kannada-news-v/
See also  ಪೈಚಾರ್ ಬಳಿ ಆಟೋಗೆ ಡಿಕ್ಕಿ ಹೊಡೆದು ಪರಾರಿಯಾದ ಲಾರಿ ಚಾಲಕ..! ಸಿನಿಮೀಯ ಶೈಲಿಯಲ್ಲಿ ಬೆನ್ನಟ್ಟಿ ಹಿಡಿದ ಸ್ಥಳೀಯರು..!
  Ad Widget   Ad Widget   Ad Widget       Ad Widget     Ad Widget   Ad Widget   Ad Widget   Ad Widget   Ad Widget   Ad Widget