ಕರಾವಳಿಬೆಂಗಳೂರುವೈರಲ್ ನ್ಯೂಸ್ಸುಳ್ಯ

ಸುಳ್ಯ: ಪಂಜದ ಯುವಕ ಸಮುದ್ರ ಪಾಲಾದದ್ದೇಗೆ..?ಬೆಂಗಳೂರಿನಲ್ಲಿದ್ದ ಯುವಕನ ದುರಂತ ಅಂತ್ಯ!

194

ನ್ಯೂಸ್ ನಾಟೌಟ್ : ಪಂಜದ ಯುವಕನೊಬ್ಬ ಪಾಂಡಿಚೇರಿಯಲ್ಲಿ ಸಮುದ್ರ ನೀರಿನಲ್ಲಿ ಕೊಚ್ಚಿ ಹೋಗಿ ಪ್ರಾಣ ಕಳೆದುಕೊಂಡ ಘಟನೆ ಇಂದು(ನ.೫) ರಂದು ವರದಿಯಾಗಿದೆ.

ಬೆಂಗಳೂರಿನಲ್ಲಿ ಉದ್ಯೋಗಿಯಾಗಿದ್ದ ಕೂತ್ಕುಂಜ ಗ್ರಾಮದ ಚಿದ್ಗಲ್ಲು ಗೋಪಾಲ್ ಮತ್ತು ಹೊನ್ನಮ್ಮ ದಂಪತಿಯ ಪುತ್ರ ಬಿಪಿನ್ ನೀರುಪಾಲಾದ ಯುವಕ ಎಂದು ಗುರುತಿಸಲಾಗಿದೆ.

ಯುವಕ ಬಿಪಿನ್ ತಂದೆ, ತಾಯಿ, ಸಹೋದರಿ ರಚನಾ ಚಿದ್ಗಲ್‌ ರನ್ನು ಅಗಲಿದ್ದಾರೆ.

ನ.೪ ರಂದು ಗೆಳೆಯರೊಂದಿಗೆ ಪಾಂಡಿಚೇರಿಗೆ ಹೋಗಿದ್ದರೆಂದೂ ಹೇಳಲಾಗಿದ್ದು, ಇಂದು ಅಲ್ಲಿ ಬೀಚ್‌ಗೆ ಹೋಗಿದ್ದ ವೇಳೆ ಸಮುದ್ರ ನೀರಲ್ಲಿ ಕೊಚ್ಚಿ ಹೋಗಿದ್ದಾನೆ ಎನ್ನಲಾಗಿದೆ. ಇಂದು ದೇಹ ಪತ್ತೆಯಾಗಿದ್ದು, ದೇಹವನ್ನು ಕಾನೂನು ಪ್ರಕ್ರಿಯೆ ಮುಗಿಸಿ ಊರಿಗೆ ತರಲಾಗುವುದು ಎಂದು ವರದಿ ತಿಳಿಸಿದೆ.

See also  ಕಾಂತಮಂಗಲ: ಕಲ್ಲು ಎತ್ತಿಹಾಕಿ ಬರ್ಬರವಾಗಿ ಕೊಲೆ ಮಾಡಿದ ರೀತಿಯಲ್ಲಿ ಮೃತದೇಹ ಪತ್ತೆ..! ಸ್ಥಳಕ್ಕಾಗಮಿಸಿದ ಪೊಲೀಸರು
  Ad Widget   Ad Widget   Ad Widget       Ad Widget     Ad Widget   Ad Widget   Ad Widget   Ad Widget   Ad Widget   Ad Widget