ದೇಶ-ವಿದೇಶರಾಜ್ಯವೈರಲ್ ನ್ಯೂಸ್

ಕರ್ನಾಟಕದ ವಕ್ಫ್ ಭೂ ವಿವಾದದ ಬೆನ್ನಲ್ಲೇ ‘ವಕ್ಫ್ ಬೋರ್ಡ್’ ಅನ್ನೇ ವಜಾಗೊಳಿಸಿದ ಆಂಧ್ರ ಸರ್ಕಾರ..! ಇಲ್ಲಿದೆ ಸಂಪೂರ್ಣ ಮಾಹಿತಿ

ನ್ಯೂಸ್ ನಾಟೌಟ್:ದೇಶಾದ್ಯಂತ ವಕ್ಫ್ ಮಸೂದೆ ಮತ್ತು ಕರ್ನಾಟಕದಲ್ಲಿ ವಕ್ಫ್ ಆಸ್ತಿ ವಿವಾದಗಳ ವಿಚಾರ ವ್ಯಾಪಕ ಸುದ್ದಿಗೆ ಗ್ರಾಸವಾಗಿರುವಂತೆಯೇ ಅತ್ತ ಆಂಧ್ರ ಪ್ರದೇಶ ಸರ್ಕಾರ ವಕ್ಫ್ ಮಂಡಳಿಯನ್ನೇ ವಜಾಗೊಳಿಸಿ ಆದೇಶ ಹೊರಡಿಸಿದೆ.

ವಕ್ಫ್ ಮಂಡಳಿಗೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದ್ದು, ಹಿಂದಿನ ಸಿಎಂ ಜಗನ್ ಮೋಹನ್ ರೆಡ್ಡಿ ನೇತೃತ್ವದ ವೈ.ಎಸ್‌.ಆರ್‌.ಸಿ.ಪಿ ಸರ್ಕಾರ ರಚಿಸಿದ್ದ ವಕ್ಫ್ ಬೋರ್ಡ್ ಅನ್ನು ಆಂಧ್ರ ಪ್ರದೇಶ ಸರ್ಕಾರ ವಿಸರ್ಜಿಸಿದೆ.

ಈ ಕುರಿತು ಶನಿವಾರ(ನ.30) ಆದೇಶ ಹೊರಡಿಸಲಾಗಿದೆ ಎಂದು ಆಂಧ್ರದ ರಾಜ್ಯ ಕಾನೂನು ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಎನ್.ಎಂ.ಡಿ.ಫಾರೂಕ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಕಳೆದ ವರ್ಷ ಅಕ್ಟೋಬರ್ 21 ರಂದು ಹಿಂದಿನ ಸರ್ಕಾರವು ಮಂಡಳಿಯ ಸದಸ್ಯರ ನಾಮನಿರ್ದೇಶನವನ್ನು ಪ್ರಶ್ನಿಸಿ ಸಲ್ಲಿಸಿದ ಅರ್ಜಿಯ ನಂತರ ವಕ್ಫ್ ಮಂಡಳಿಯ ಅಧ್ಯಕ್ಷರ ನೇಮಕಾತಿ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಿ ಹೈಕೋರ್ಟ್ ಮಧ್ಯಂತರ ಆದೇಶಗಳನ್ನು ನೀಡಿದೆ ಎಂದು ಸಚಿವ ಎನ್.ಎಂ.ಡಿ.ಫಾರೂಕ್ ಸ್ಪಷ್ಟಪಡಿಸಿದ್ದಾರೆ.

Click

https://newsnotout.com/2024/12/uttara-kannada-earth-quack-hindu-maha-sagara-viral-news/
https://newsnotout.com/2024/12/fbi-director-indian-origin-kashyap-viral-news-donald-trump/
https://newsnotout.com/2024/12/gold-mining-in-china-worlds-largest-news-issue/
https://newsnotout.com/2024/12/tamilnadu-cyclone-kannada-news-3-nomore-video/
https://newsnotout.com/2024/12/kaalabhairav-kannada-news-viral-cigarate-police-investigation/
https://newsnotout.com/2024/12/cm-siddaramayya-kannada-news-1-lakh-rupees-fj/
https://newsnotout.com/2024/12/cyclone-issue-at-chennai-kannada-news-viral-video-air-india-landing/

Related posts

ಡ್ರೈವಿಂಗ್ ಕಲಿಯುವಾಕೆಯ ಅವಾಂತರ! ಪಾರ್ಕ್‌ ಮಾಡಿದ್ದ ಬೈಕ್‌ಗಳ ಮೇಲೆ ಕಾರು..! ವಿಡಿಯೋ ವೈರಲ್

ಯುವಕರನ್ನು ವಿವಸ್ತ್ರಗೊಳಿಸಿ ಮೂತ್ರ ವಿಸರ್ಜಿಸಿದ್ಯಾರು? ಆ ರಾತ್ರಿ ನದಿ ದಂಡೆಯಲ್ಲಿ ನಡೆಯಿತು ಅಮಾನವೀಯ ಕೃತ್ಯ! ಯುವಕರು ಬಿಚ್ಚಿಟ್ಟ ಮಾಹಿತಿಗೆ ಪೊಲೀಸರೆ ಶಾಕ್!

58 ವರ್ಷದ ಮಹಿಳೆಗೆ 14 ತಿಂಗಳ ಮಗುವಿನ ಕಿಡ್ನಿ ಕಸಿ..! ಈ ಅಪರೂಪದ ಶಸ್ತ್ರಚಿಕಿತ್ಸೆ ನಡೆದಿದ್ದೆಲ್ಲಿ ಗೊತ್ತಾ..?