ಕ್ರೈಂಸುಳ್ಯ

ಕಾಂತಮಂಗಲ: ಕಲ್ಲು ಎತ್ತಿಹಾಕಿ ಬರ್ಬರವಾಗಿ ಕೊಲೆ ಮಾಡಿದ ರೀತಿಯಲ್ಲಿ ಮೃತದೇಹ ಪತ್ತೆ..! ಸ್ಥಳಕ್ಕಾಗಮಿಸಿದ ಪೊಲೀಸರು

165

ನ್ಯೂಸ್ ನಾಟೌಟ್: ಸುಳ್ಯದ ಕಾಂತಮಂಗಲದ ಶಾಲೆಯ ವಠಾರದಲ್ಲಿ ಯುವಕನೋರ್ವನ ತಲೆಗೆ ಕಲ್ಲು ಎತ್ತಿಹಾಕಿ ಬರ್ಬರವಾಗಿ ಕೊಲೆ ಮಾಡಿದ ರೀತಿಯಲ್ಲಿ ಮೃತದೇಹ ಪತ್ತೆಯಾಗಿದೆ.

ಸಾವಿನ ಬಗ್ಗೆ ಸಾಕಷ್ಟು ಅನುಮಾನಗಳು ವ್ಯಕ್ತವಾಗಿದ್ದು, ಸ್ಥಳಕ್ಕೆ ಪೊಲೀಸರು ಆಗಮಿಸುತ್ತಿದ್ದು, ತನಿಖೆ ಚುರುಕುಗೊಂಡಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ…

https://newsnotout.com/2024/06/venkateshwara-temple-tirupati-crowd-by-leaves
See also  ಶ್ರೀರಾಮ ಭಕ್ತ 'ಹನುಮಂತ' ಬುಡಕಟ್ಟು ಜನಾಂಗಕ್ಕೆ ಸೇರಿದವ..! ಏನಿದು ಕಾಂಗ್ರೆಸ್ ಶಾಸಕನ ಹೇಳಿಕೆ?
  Ad Widget   Ad Widget   Ad Widget       Ad Widget     Ad Widget   Ad Widget   Ad Widget   Ad Widget   Ad Widget   Ad Widget