ಕರಾವಳಿ

ಕಾರ್ಕಳ: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ತಾಲೂಕು ಅಭ್ಯಾಸ ವರ್ಗ ಆರಂಭ

ಕಾರ್ಕಳ :ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ತಾಲೂಕು ಅಭ್ಯಾಸ ವರ್ಗ ಭುವನೇಂದ್ರ ಪ್ರೌಢ ಶಾಲೆಯಲ್ಲಿ ಚಾಲನೆ ನೀಡಲಾಗಿದೆ. ಉದ್ಘಾಟನೆಯನ್ನು ರಾಜ್ಯ ಸಹಕಾರ್ಯದರ್ಶಿ ಮಣಿಕಂಠ ಕಳಸ ನೆರವೇರಿಸಿದರು. ಸಮಾಜ ಸೇವಕಿ, ಉದ್ಯಮಿ ರಮಿತಾ ಶೈಲೇಂದ್ರ ಕಾರ್ಕಳ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದರು. ಜಿಲ್ಲಾ ಸಹಪ್ರಮುಖರಾದ ಡಾ.ದಯಾನಂದ ಬಾಯಾರ್, ಜಿಲ್ಲಾ ಸಂಚಾಲಕರಾದ ಆಶಿಶ್ ಶೆಟ್ಟಿ ಬೋಳ, ನಗರ ಅಧ್ಯಕ್ಷರಾದ ಅಭಿಷೇಕ್ ಸುವರ್ಣ ಉಪಸ್ಥಿತರಿದ್ದರು.

Related posts

ಸೌಜನ್ಯಗೆ ನ್ಯಾಯ ಕೊಡಿಸಲು ಟ್ವೀಟ್‌ ಅಭಿಯಾನಕ್ಕೆ ಕರೆ, ನಿಮ್ಮ ಮನೆಗೆ ಮುತ್ತಿಗೆ ಹಾಕಿದ್ರೆ ಗೊತ್ತಾಗ್ತದೆ ಎಂದು ಗೃಹಸಚಿವರಿಗೆ ಎಚ್ಚರಿಕೆ ನೀಡಿದ್ದೇಕೆ ತಿಮರೋಡಿ?

‘ನ್ಯೂಸ್‌ ನಾಟೌಟ್’ ಗುರುತಿಸಿದ ಯುವಕನಿಗೆ ಜೆಸಿಐ ಸುಳ್ಯ ಪಯಸ್ವಿನಿ ‘ಯುವ ಸಾಧಕ ಪ್ರಶಸ್ತಿ’, ಕುತ್ಯಾಲದ ಹುಡುಗನ ಅರಸಿಕೊಂಡು ಬಂದ ಗೌರವ

ಕೊರೊನಾ ಪ್ರಕರಣದಲ್ಲಿ ಹೆಚ್ಚಳ : ದಕ್ಷಿಣ ಕನ್ನಡ  ಜಿಲ್ಲೆಯಲ್ಲಿ ಹೊಸ ಮಾರ್ಗಸೂಚಿ ಪ್ರಕಟ