ಕರಾವಳಿಬೆಂಗಳೂರುರಾಜಕೀಯ

ಕಾರ್ಕಳ:ಬಿಜೆಪಿ ಅಭ್ಯರ್ಥಿ ಮುನಿಯಾಲು ಗ್ರಾಮಕ್ಕೆ ಭೇಟಿ, ಗ್ರಾಮಸ್ಥರ ಕುಶಲೋಪರಿ ವಿಚಾರಿಸಿದ ವಿ.ಸುನೀಲ್ ಕುಮಾರ್

246

ನ್ಯೂಸ್ ನಾಟೌಟ್ :ರಾಜಕೀಯ ಪಕ್ಷಗಳು ಬಿರುಬಿಸಿಲಿನಲ್ಲಿಯೂ ಚುನಾವಣಾ ಪ್ರಚಾರದಲ್ಲಿ ತೊಡಗಿವೆ.ಹಳ್ಳಿ ಹಳ್ಳಿಗೆ ಭೇಟಿ ನೀಡುತ್ತಾ ರಾಜಕಾರಣಿಗಳು ಮತಯಾಚನೆ ಮಾಡುತ್ತಿದ್ದಾರೆ.ಜನರ ಕುಶಲೋಪರಿ ವಿಚಾರಿಸುತ್ತಿದ್ದಾರೆ.

ಇತ್ತ ಕಾರ್ಕಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮುನಿಯಾಲು ಗ್ರಾಮಕ್ಕೆ ಬಿಜೆಪಿ ಅಭ್ಯರ್ಥಿ ವಿ.ಸುನೀಲ್ ಕುಮಾರ್ ಅವರು ಭೇಟಿ ನೀಡಿ ಗ್ರಾಮಸ್ಥರ ಕುಶಲೋಪರಿ ವಿಚಾರಿಸಿದರು. ಈ ವೇಳೆ ಮೇ 10 ಕ್ಕೆ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಕಾರ್ಕಳವನ್ನು ಬಿಜೆಪಿ ಗೆಲುವಿಗಾಗಿ ಮತವನ್ನು ಯಾಚಿಸಿದರು.

See also  25 ಐಪಿಎಸ್ ಅಧಿಕಾರಿಗಳ ವರ್ಗಾವಣೆಯ ಬೆನ್ನಲ್ಲೇ 21 ಐಎಎಸ್ ಅಧಿಕಾರಿಗಳೂ ಟ್ರಾನ್ಸ್ ಫರ್..! ಏನಿದು ಮೇಜರ್ ಸರ್ಜರಿ..?
  Ad Widget   Ad Widget   Ad Widget   Ad Widget   Ad Widget   Ad Widget   Ad Widget