ಕರಾವಳಿಬೆಂಗಳೂರುರಾಜಕೀಯ

ಕಾರ್ಕಳ : ಬಿಜೆಪಿ ಅಭ್ಯರ್ಥಿ ವಿ.ಸುನೀಲ್ ಕುಮಾರ್ ಮುನಿಯಾಲು-ಕಬ್ಬಿನಾಲೆ ಗೇರು ಬೀಜ ಕಾರ್ಖಾನೆಗೆ ಭೇಟಿ

ನ್ಯೂಸ್ ನಾಟೌಟ್ : ಕಾರ್ಕಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮುನಿಯಾಲು ಮತ್ತು ಕಬ್ಬಿನಾಲೆ ಪ್ರದೇಶದ ಗೇರು ಬೀಜ ಕಾರ್ಖಾನೆಗೆ ವಿ.ಸುನೀಲ್ ಕುಮಾರ್ ಅವರು ಭೇಟಿ ನೀಡಿದರು.ಈ ವೇಳೆ ಅಲ್ಲಿನ ಕಾರ್ಮಿಕರು ಹಾಗೂ ಮತದಾರರನ್ನು ಭೇಟಿ ಮಾಡಿ ಮೇ 10 ಕ್ಕೆ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಅಮೂಲ್ಯವಾದ ಮತ ನೀಡಿ ಸ್ವರ್ಣ ಕಾರ್ಕಳದ ಮತ್ತಷ್ಟು ಅಭಿವೃದ್ಧಿಗಾಗಿ ಹರಸಿ ಆಶೀರ್ವದಿಸುವಂತೆ ಮನವಿ ಮಾಡಿದರು.

Related posts

2,000 ಅಡಿ ಆಳದ ಪ್ರಪಾತಕ್ಕೆ ಉರುಳಿ ಬಿದ್ದ ಟಿಪ್ಪರ್..! ; ಚಾಲಕನಿಗೆ ಗಂಭೀರ ಗಾಯ ,ಟಿಪ್ಪರ್ ಜಖಂ

ನ. 17 ಮತ್ತು 18 ರಂದು ಸುಳ್ಯದಲ್ಲಿ ಪ್ರೊ ಕಬಡ್ಡಿ ಮಾದರಿಯಲ್ಲಿ ಅದ್ಧೂರಿ ಪಂದ್ಯಾಟ, ರಾಷ್ಟ್ರಮಟ್ಟದ ಆಟಗಾರರ ಸಮಾಗಮ

ಚಾಮುಂಡಿ ಬೆಟ್ಟದಲ್ಲಿ ಇನ್ನು ಮುಂದೆ ರಾತ್ರಿಯೂ ಅನ್ನಸಂತರ್ಪಣೆ, ಆದೇಶ ನೀಡಿದ ಸಿಎಂ ಸಿದ್ದರಾಮಯ್ಯ