ಕ್ರೈಂ

ಕಾಸರಗೋಡು: ‌‍‍ವಜ್ರಾಭರಣ ಕಳವು ಪ್ರಕಣ, ಬಂಟ್ವಾಳದ ಆರೋಪಿ ಅರೆಸ್ಟ್

ಬಂಟ್ವಾಳ: ಕಾಸರಗೋಡುವಿನ ಜುವೆಲ್ಲರಿಯಿಂದ ಸುಮಾರು 2.88 ಕೋಟಿ ರೂ. ಮೌಲ್ಯದ ವಜ್ರಾಭರಣ ದೋಚಿದ ಪ್ರಕರಣಕ್ಕೆ ಸಂಬಂಧಿಸಿ ಎರಡನೇ ಆರೋಪಿಯನ್ನು ಕಾಸರಗೋಡು ಪೊಲೀಸರು ಬಂಧಿಸಿದ್ದಾರೆ.

ದ.ಕ. ಜಿಲ್ಲೆಯ ಬಂಟ್ವಾಳ ತಾಲೂಕಿನ ಇಮ್ರಾನ್ ಶಾಫಿ (36) ಬಂಧಿತ ಆರೋಪಿ, ಈತ ಪ್ರಕರಣದ ಪ್ರಮುಖ ಆರೋಪಿ ಫಾರೂಕ್ ಎಂಬಾತನ ಸಹೋದರ ಎಂದು ಪೊಲೀಸರು ತಿಳಿಸಿದ್ದಾರೆ. ಫಾರೂಕ್ ತಲೆಮರೆಸಿಕೊಂಡಿದ್ದಾನೆ ಎನ್ನಲಾಗಿದೆ. ಕಾಸರಗೋಡು ಡಿವೈಎಸ್ಪಿ ಬಾಲಕೃಷ್ಣನ್ ನಾಯರ್ ನೇತೃತ್ವದ ತಂಡವು ಈತನನ್ನು ಬೆಂಗಳೂರಿನಿಂದ ಬಂಧಿಸಿದೆ. ಆರೋಪಿಯನ್ನು ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

Related posts

ಸುಳ್ಯ: ಕಾಲು ಜಾರಿ ಕೆರೆಗೆ ಬಿದ್ದು ಮಹಿಳೆ ಮೃತ್ಯು..! ಇಲ್ಲಿದೆ ಸಂಪೂರ್ಣ ಮಾಹಿತಿ

ರಾತ್ರಿ ಊಟ ಮಾಡಿ ಮಲಗಿದ ನಾಲ್ವರು ಮೇಲೇಳಲಿಲ್ಲ..! ಕೆಲಸಕ್ಕಾಗಿ ದೂರದೂರಿನಿಂದ ಬಂದವರ ನಿಗೂಢ ಅಂತ್ಯಕ್ಕೆ ಕಾರಣವೇನು?

ನಟ ದರ್ಶನ್ ಜಾಮೀನಿಗೆ ಹೈಕೋರ್ಟ್ ಮೆಟ್ಟಿಲೇರಿದ ಬೆನ್ನಲ್ಲೇ ಮತ್ತೊಂದು ಪ್ರಕರಣ ದಾಖಲು..! ಬಿಡುಗಡೆಯಾದ್ರೂ ದಾಸ ಮತ್ತೆ ಜೈಲು ಸೇರುವ ಸಾಧ್ಯತೆ..!