ಕ್ರೈಂ

ಕಾಸರಗೋಡು: ‌‍‍ವಜ್ರಾಭರಣ ಕಳವು ಪ್ರಕಣ, ಬಂಟ್ವಾಳದ ಆರೋಪಿ ಅರೆಸ್ಟ್

ಬಂಟ್ವಾಳ: ಕಾಸರಗೋಡುವಿನ ಜುವೆಲ್ಲರಿಯಿಂದ ಸುಮಾರು 2.88 ಕೋಟಿ ರೂ. ಮೌಲ್ಯದ ವಜ್ರಾಭರಣ ದೋಚಿದ ಪ್ರಕರಣಕ್ಕೆ ಸಂಬಂಧಿಸಿ ಎರಡನೇ ಆರೋಪಿಯನ್ನು ಕಾಸರಗೋಡು ಪೊಲೀಸರು ಬಂಧಿಸಿದ್ದಾರೆ.

ದ.ಕ. ಜಿಲ್ಲೆಯ ಬಂಟ್ವಾಳ ತಾಲೂಕಿನ ಇಮ್ರಾನ್ ಶಾಫಿ (36) ಬಂಧಿತ ಆರೋಪಿ, ಈತ ಪ್ರಕರಣದ ಪ್ರಮುಖ ಆರೋಪಿ ಫಾರೂಕ್ ಎಂಬಾತನ ಸಹೋದರ ಎಂದು ಪೊಲೀಸರು ತಿಳಿಸಿದ್ದಾರೆ. ಫಾರೂಕ್ ತಲೆಮರೆಸಿಕೊಂಡಿದ್ದಾನೆ ಎನ್ನಲಾಗಿದೆ. ಕಾಸರಗೋಡು ಡಿವೈಎಸ್ಪಿ ಬಾಲಕೃಷ್ಣನ್ ನಾಯರ್ ನೇತೃತ್ವದ ತಂಡವು ಈತನನ್ನು ಬೆಂಗಳೂರಿನಿಂದ ಬಂಧಿಸಿದೆ. ಆರೋಪಿಯನ್ನು ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

Related posts

‘ದುರುದ್ದೇಶಪೂರ್ವಕವಾಗಿ ಹಿಂದೂ ಕಾರ್ಯಕರ್ತರನ್ನು ಬಂಧಿಸಿದರೆ ಪ್ರತಿಭಟನೆ ಮಾಡಬೇಕಾದೀತು!’ ಚೈತ್ರಾ ಕುಂದಾಪುರ ವಂಚನೆ ಪ್ರಕರಣದ ಬಗ್ಗೆ ಆರಗ ಜ್ಞಾನೇಂದ್ರ ಹೇಳಿಕೆ

ಗಂಡನ ಮೇಲೆ ಮೆಣಸಿನ ಹುಡಿ ಮಿಶ್ರಿತ ಬಿಸಿ ನೀರು ಎರಚಿದ್ದೇಕೆ ಆಕೆ? ಪತಿಯ ಮೇಲೆಯೇ ಕರಾವಳಿಯಲ್ಲಿ ನಡೆಯಿತು ಪತ್ನಿಯಿಂದ ಅಮಾವೀಯ ಕೃತ್ಯ?

‘ಕೋವಿಡ್ ವೇಳೆ ಆಮ್ಲಜನಕ ದುರಂತ ಸೇರಿದಂತೆ ಬಿಜೆಪಿಯ ಎಲ್ಲಾ ಹಗರಣಗಳ ಮರು ತನಿಖೆ ಆಗೋದು ನಿಶ್ಚಿತ’, ಸರಣಿ ಟ್ವೀಟ್ ಮೂಲಕ CM ಸಿದ್ದರಾಮಯ್ಯ ಗರ್ಜನೆ