ಕಾಸರಗೋಡು

ಕಾಸರಗೋಡು: ಭೀಕರ ಅಪಘಾತ! ವಿದ್ಯಾರ್ಥಿ ಮೃತ್ಯು!

243

ಕಾಸರಗೋಡು: ಪರೀಕ್ಷೆ ಬರೆದು ಬೈಕ್ ನಲ್ಲಿ ಮನೆಗೆ ಮರಳುತ್ತಿದ್ದ ವೇಳೆ ಟಿಪ್ಪರ್ ಲಾರಿ ಡಿಕ್ಕಿ ಹೊಡೆದಿದ್ದು, ಬೈಕ್ ಸವಾರ ಆದಿಲ್ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬುಧವಾರ ಕಾಸರಗೋಡಿನಲ್ಲಿ ಸಂಭವಿಸಿದೆ.
ಆದಿಲ್ ಕುಂಬಳೆಯ ಮಹಾತ್ಮ ಕಾಲೇಜಿನ ವಿದ್ಯಾರ್ಥಿಯಾಗಿದ್ದ. ಜೊತೆಯಲ್ಲಿದ್ದ ಇನ್ನೋರ್ವ ವಿದ್ಯಾರ್ಥಿ ಗಾಯಗೊಂಡಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.
ಮಂಜೇಶ್ವರ ಕುಂಜತ್ತೂರಿನ ಆದಿಲ್ ಮೃತಪಟ್ಟವನು. ಮಂಜೇಶ್ವರ ಠಾಣಾ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದು, ತನಿಖೆ ನಡೆಯುತ್ತಿದೆ.

See also  ಬಂದಡ್ಕ: ಕಟ್ಟಕೋಡಿ ಕುಟುಂಬದ ಶ್ರೀ ವಿಷ್ಣುಮೂರ್ತಿ, ಧರ್ಮದೈವ, ಉಪದೈವಗಳ ಧರ್ಮ ನಡಾವಳಿ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget